ವಿದ್ಯಾರ್ಥಿಗಳು ವಿವೇಕಾನಂದರ ತತ್ವಸಿದ್ದಾಂತಗಳನ್ನು ಆಳವಡಿಸಿಕೊಳ್ಳಿ
Students should inculcate the philosophies of Vivekananda
ತಾಂಬಾ 13: ಶ್ರೀಸ್ವಾಮಿ ವಿವೇಕಾನಂದರ ತತ್ವಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಬದುಕಿ ಭಾರತವನ್ನು ಅರ್ಥೈಸಿಕೊಳ್ಳುವ ಮೋದಲು ವಿವೇಕಾನಂದರನ್ನು ಅರ್ಥೈಸಿಕೊಳ್ಳಿ ಎಂದರು. ಗ್ರಾಮದ ಶ್ರೀ ಸ್ವಾಮಿ ವೀವೆಕಾನಂದ ಹೀರೀಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ಶ್ರೀಸ್ವಾಮಿ ವೀವೆಕಾನಂದರ ಜಯಂತಿಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು 1960-70ರ ದಶಕದ ಮೂರು ಮಾಹಾಚೆತನಗಳಲ್ಲೆ ಸ್ವಾಮಿ ವೀವೆಕಾನಂದರು ಒಬ್ಬರೆಂದು ಮರಳಿ ಯತ್ನವ ಮಾಡು ಸೋಲೆ ಗೆಲುವಿನ ಮೆಟ್ಟಿಲು ಮಾಡಿಕೊಂಡು ವಿದ್ಯಾರ್ಥಿಗಳು ಬದುಕಿ ಎಂದು ಕೀವಿಮಾತು ಹೇಳಿದರು. ಮುಖ್ಯ ಗುರುಗಳಾದ ನೇಹರು ಅಂಕಲಗಿ ಮಾತನಾಡಿದರು. ಸಂಜೀವ ಪಾಸೋಡಿ, ಮಹೇಶ ತೋಳನೂರ, ಲೋಹಿತ ರೋಗಿ, ಜೋತಿ ಸಂಗೋಗಿ, ಅಂಬಿಕಾ ಚಂಡಗಿ, ಸಿ.ಎನ್.ಚೌದರಿ ಸೇರಿದಂತೆ ಮತ್ತಿತರರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 