ಕೆ.ಎಲ್.ಇ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಅಧ್ಯಯನ ಬೇಟಿ
Study request from KLE College students
ಕೆ.ಎಲ್.ಇ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಅಧ್ಯಯನ ಬೇಟಿ
ಗದಗ 24 :ನಗರದಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದಅಂತಿಮ ವರ್ಷದ ವಿದ್ಯಾರ್ಥಿಗಳು ರೋಟರಿ ಸರ್ಕಲ್ ಹತ್ತಿರದ ಬ್ಯಾಂಕ್ಆಪ್ ಬರೋಡ ಶಾಖೆಗೆ ಅಧ್ಯಯನ ಬೇಟಿಯನ್ನುಕೈಗೊಂಡಿದ್ದರು. ವಿದ್ಯಾರ್ಥಿಗಳಿಗೆ ಬ್ಯಾಂಕಿನ ವ್ಯವಸ್ಥಾಪಕರಾದ ಶ್ರೀಮತಿ. ವಾಣಿಶ್ರೀ ಅವರು ಬ್ಯಾಂಕಿನಕಾರ್ಯನಿರ್ವಹಣೆ, ಹಣಕಾಸು ಸೌಲಭ್ಯಗಳು, ಇನ್ನೀತರ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ತಿಳಿಸಿದರು. ಮಹಾವಿದ್ಯಾಲಯದ ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳು ಅಧ್ಯಯನ ಬೇಟಿಯಉಪಯೋಗವನ್ನು ಪಡೆದುಕೊಂಡರು. ಉಪನ್ಯಾಸಕರಾದ ಪ್ರೊ.ಶ್ವೇತಾರಾಚಯ್ಯನವರ, ಪ್ರೊ. ಹರ್ಷ ನಿಲೂಗಲ್, ಪ್ರೊ. ಐ. ಬಿ.ಪಾಟೀಲ ಪಾಲ್ಗೊಂಡಿದ್ದರು. ನಗರದಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದಅಂತಿಮ ವರ್ಷದ ವಿದ್ಯಾರ್ಥಿಗಳು ಬ್ಯಾಂಕ್ಆಪ್ ಬರೋಡ ಶಾಖೆಗೆ ಅಧ್ಯಯನ ಬೇಟಿಯನ್ನುಕೈಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 