ಸುಭಾಷ್ ಚಂದ್ರ ಬೋಸ್ ಜಯಂತಿ ಆಚರಣೆ
Subhash Chandra Bose Jayanti Celebration
ಸುಭಾಷ್ ಚಂದ್ರ ಬೋಸ್ ಜಯಂತಿ ಆಚರಣೆ
ಹೂವಿನ ಹಡಗಲಿ 23: ಅಪ್ರತಿಮ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ರವರ ಆದರ್ಶಗಳನ್ನು ಅಳವಡಿಸಿಕೊಳ್ಳಿರಿ ಎಂದು ಚಿತ್ರಕಲಾ ಶಿಕ್ಷಕರಾದ ದ್ವಾರಕೀಶ್ ರೆಡ್ಡಿ ಎಸ್ ಹೇಳಿದರು.ಪಟ್ಟಣದ ಸರ್ಕಾರಿ ಅನುದಾನಿತ ತುಂಗಭದ್ರಾ ಪ್ರೌಢಶಾಲೆಯಲ್ಲಿ ಗುರುವಾರ ಸುಭಾಷ್ ಚಂದ್ರ ಬೋಸ್ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.ಮುಖ್ಯ ಗುರು ಸುರೇಶ ಅಂಗಡಿ ಮಾತನಾಡಿದರು. ಶಿಕ್ಷಕರಾದ ಸ್ವಾಮಿನಾಥ ರಾಮಸ್ವಾಮಿ ಬಸಪ್ಪ ಕೆ ಲಂಬಾಣಿ ಗಿಡ್ಡಾನಾಯ್ಕ್ ಗೀತಾ ಪಿ ಎಂ ರೇಖಾ ಎಸ್ ಸಂಗಮೇಶ ಸುಂಕದ ಪ್ರಸಾದ್ ಸಂತೋಷ ಕುಮಾರ್ ವೈ ಜಯಮ್ಮ ಇತರರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 