ಯಶಸ್ವಿಯಾಗಿ ಪೂರ್ಣಗೊಂಡ ಶಿಕ್ಷಕರ ತರಬೇತಿ ಶಿಬಿರ
Successfully completed teacher training camp
ರನ್ನಬೆಳಗಲಿ 14: 12-25-01 ಮುಧೋಳ ತಾಲ್ಲೂಕಿನ ರನ್ನ ಬೆಳಗಲಿ ಪಟ್ಟಣದ ಢಪಳಾಪುರ ವಿದ್ಯಾ ವಿಹಾರ ಸಿಬಿಎಸ್ಸಿ ಶಾಲೆಯಲ್ಲಿ ದಿನಾಂಕ: 13-12-2025 ಹಾಗೂ 14-12-2025 ರಂದು ಎರಡು ದಿನಗಳ ಕಾಲ ರಮೇಶ ಹಾಗೂ ರಾಘವೇಂದ್ರ ಗುರುಗಳ ನೇತೃತ್ವದಲ್ಲಿ "ಶಿಕ್ಷಕರಿಗೆ ಅನುಭವ ಆಧಾರಿತ ಕಲಿಕೆಯ ಸಾಮರ್ಥ್ಯ ನಿರ್ಮಾಣ" ಎಂಬ ವಿಷಯದ ಕುರಿತು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಯಿತು . ತರಬೇತಿಯಲ್ಲಿ ಅನುಭವಾತ್ಮಕ ಕಲಿಕೆಯ ತರಬೇತಿಯ ಪ್ರಮುಖ ಅಂಶಗಳು ತರಬೇತಿಯ ಪ್ರಮುಖ ಪ್ರಯೋಜನಗಳು ಕೌಶಲ್ಯಗಳ ಅಭಿವೃದ್ಧಿ ಉತ್ತಮ ಸಿದ್ಧತೆ ಆಳವಾದ ತಿಳುವಳಿಕೆ ಹೆಚ್ಚಿದ ಆಸಕ್ತಿಯನ್ನು ತಿಳಿಸಲಾಯಿತು. ಈ ಒಂದು ತರಬೇತಿ ಶಿಬಿರದಲ್ಲಿ ಸಮೀರವಾಡಿ, ಮುಧೋಳ, ರಬಕವಿ,ಮುಗಳಖೋಡ, ಮೂಡಲಗಿ ಇನ್ನು ಹಲವು ಕಡೆಗಳಿಂದ ಶಿಕ್ಷಕರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 