ಯಶಸ್ವಿಯಾಗಿ ಪೂರ್ಣಗೊಂಡ ಶಿಕ್ಷಕರ ತರಬೇತಿ ಶಿಬಿರ
Successfully completed teacher training camp
ರನ್ನಬೆಳಗಲಿ 14: 12-25-01 ಮುಧೋಳ ತಾಲ್ಲೂಕಿನ ರನ್ನ ಬೆಳಗಲಿ ಪಟ್ಟಣದ ಢಪಳಾಪುರ ವಿದ್ಯಾ ವಿಹಾರ ಸಿಬಿಎಸ್ಸಿ ಶಾಲೆಯಲ್ಲಿ ದಿನಾಂಕ: 13-12-2025 ಹಾಗೂ 14-12-2025 ರಂದು ಎರಡು ದಿನಗಳ ಕಾಲ ರಮೇಶ ಹಾಗೂ ರಾಘವೇಂದ್ರ ಗುರುಗಳ ನೇತೃತ್ವದಲ್ಲಿ "ಶಿಕ್ಷಕರಿಗೆ ಅನುಭವ ಆಧಾರಿತ ಕಲಿಕೆಯ ಸಾಮರ್ಥ್ಯ ನಿರ್ಮಾಣ" ಎಂಬ ವಿಷಯದ ಕುರಿತು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಯಿತು . ತರಬೇತಿಯಲ್ಲಿ ಅನುಭವಾತ್ಮಕ ಕಲಿಕೆಯ ತರಬೇತಿಯ ಪ್ರಮುಖ ಅಂಶಗಳು ತರಬೇತಿಯ ಪ್ರಮುಖ ಪ್ರಯೋಜನಗಳು ಕೌಶಲ್ಯಗಳ ಅಭಿವೃದ್ಧಿ ಉತ್ತಮ ಸಿದ್ಧತೆ ಆಳವಾದ ತಿಳುವಳಿಕೆ ಹೆಚ್ಚಿದ ಆಸಕ್ತಿಯನ್ನು ತಿಳಿಸಲಾಯಿತು. ಈ ಒಂದು ತರಬೇತಿ ಶಿಬಿರದಲ್ಲಿ ಸಮೀರವಾಡಿ, ಮುಧೋಳ, ರಬಕವಿ,ಮುಗಳಖೋಡ, ಮೂಡಲಗಿ ಇನ್ನು ಹಲವು ಕಡೆಗಳಿಂದ ಶಿಕ್ಷಕರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 