ಕಿರಿಯ ಕುಂಭಮೇಳಕ್ಕೆ ಸೂಡಿ ಶ್ರೀಗಳು ಭೇಟಿ
Sudi Sri visits the Junior Kumbh Mela
ಗದಗ 17: ನಗರದ ವಿದ್ಯಾದಾನ ಸಮಿತಿಯ ಮೈದಾನದಲ್ಲಿ ಅತಿರುದ್ರ ಮಹಾಯಜ್ಞ ಸಮಿತಿಯ ಅಡಿಯಲ್ಲಿ ನಾಗಾಸಾಧು ಶ್ರೀ ಸಹದೇವಾನಂದ ಗಿರಿ ಜಿ ಮಹಾರಾಜರ ನೇತೃತ್ವದಲ್ಲಿ ನಡೆಯುತ್ತಿರುವ ಕಿರಿಯ ಕುಂಭಮೇಳಕ್ಕೆ ಸೂಡಿ ಜುಕ್ತಿ ಹಿರೇಮಠದ ಶ್ರೀಗಳು ಯಜ್ಞ ಶಾಲೆಗೆ ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸೇವಾ ಸಮಿತಿಯ ಉಪಾಧ್ಯಕ್ಷ ಎಸ್.ಎಚ್.ಶಿವನಗೌಡ್ರ, ರವಿ ಗುಂಜೀಕರ, ರಮೇಶ ಸಜ್ಜಗಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 