ಸುಪ್ರಿತ್ ವಿರುಪಾಕ್ಷಪ್ಪಗೆ ಕರ್ನಾಟಕ ಆರಕ್ಷಕ ಸೇವಾ ರತ್ನ ಪ್ರಶಸ್ತಿ ಪ್ರಧಾನ
Suprith Virupakshappa conferred with Karnataka Police Seva Ratna Award
ಬಳ್ಳಾರಿ 27: ಜನಸಿರಿ ಫೌಂಡೇಷನ್ (ರಿ) ‘ಪ್ರಾಮಾಣಿಕ ಮನಸುಗಳ ಸಂಗಮ’ ಬೆಂಗಳೂರು ಹಾಗೂ ಜಿಲ್ಲಾ ಘಟಕ ಬಳ್ಳಾರಿಯ ವತಿಯಿಂದ ಕುರುಗೋಡು ಆರಕ್ಷಕ ಇಲಾಖೆಯ ಪೊಲೀಸ್ ಅಧಿಕಾರಿ ಸುಪ್ರಿತ್ ವಿರುಪಾಕ್ಷಪ್ಪ ಅವರ ದಕ್ಷ, ಪ್ರಾಮಾಣಿಕ ಸೇವಾಡಳಿತವನ್ನು ಗುರುತಿಸಿ 2025ರ ರಾಜ್ಯ ಮಟ್ಟದ ‘ಕರ್ನಾಟಕ ಆರಕ್ಷಕ ಸೇವಾ ರತ್ನ’ ಪ್ರಶಸ್ತಿ ಪ್ರದಾನಿಸಲಾಯಿತು. ಜೊತೆಗೆ ಮಿಡಿದ ಭಾವ ಕೃತಿಯನ್ನೂ ಉಡುಗೊರೆಯಾಗಿ ನೀಡಲಾಯಿತು.ಈ ಕಾರ್ಯಕ್ರಮವು ಜನಸಿರಿ ಸಂಸ್ಥೆಯ ಬಳ್ಳಾರಿ ಜಿಲ್ಲಾಧ್ಯಕ್ಷ ಗಿರಿಯಪ್ಪ ಕೆ ಅವರ ಸಮ್ಮುಖದಲ್ಲಿ ನಡೆಯಿತು. ಈ ವೇಳೆ ಮುಖಂಡ ಅಂಜಿನಪ್ಪ, ಸಮಾಜ ಸೇವಕರು ಮೇಘರಾಜ, ಕುರುಗೋಡು ರಮೇಶ್, ಎಸ್.ದೊಡ್ಡಬಸಪ್ಪ, ಗೋವಿಂದ, ಮಂಜುನಾಥ, ಎಸ್. ಈರ್ಪ, ರಾಮಣ್ಣ ಸೇರಿದಂತೆ ಅನೇಕ ಗಣ್ಯರು ಆಗಮಿಸಿದ್ದು ಗೌರವಪೂರ್ವಕವಾಗಿ ಪ್ರಶಸ್ತಿ ಮುಡಿಗೆರಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 