ಸುರೇಶ ಎಂ ಹರಿಜನ “ವಿದ್ಯಾ ವಿಭೂಷಣ ಪ್ರಶಸ್ತಿ” ಗೆ ಆಯ್ಕೆ
Suresh M Harijan selected for “Vidya Vibhushan Award”
ಶಿಗ್ಗಾವಿ 17: ಸ್ಥಳೀಯ ರಂಭಾಪುರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಸುರೇಶ ಎಂ ಹರಿಜನ ಅವರಿಗೆ ಪ್ರತಿಷ್ಠಿತ “ವಿದ್ಯಾ ವಿಭೂಷಣ ಪ್ರಶಸ್ತಿ” ಗೆ ಆಯ್ಕೆಯಾಗಿದ್ದಾರೆ. ಸಾಹಿತ್ಯ, ಶಿಕ್ಷಣ ಕ್ಷೇತ್ರದಲ್ಲಿಯ ಅವಿಸ್ಮರಣೀಯ ಸೇವೆಯನ್ನು ಗುರುತಿಸಿ "ಕವಿತ್ವ ಕರ್ಮಣಿ ಪೌಂಡೇಶನ ವತಿಯಿಂದ ಪೌಂಡೇಶನ ಸಂಚಾಲಕ ಮಂಡಳಿಯು ಇದೇ ಜನವರಿ 25 ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು "ಕವಿತ್ವ ಕರ್ಮಣಿ ಪೌಂಡೇಶನನ ಅದ್ಯಕ್ಷ ಲಾಲ್ಸಾಬ್ ಎಚ್ ಪೆಂಡಾರಿ ಅವರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 