ಸುರೇಶ ಎಂ ಹರಿಜನ “ವಿದ್ಯಾ ವಿಭೂಷಣ ಪ್ರಶಸ್ತಿ” ಗೆ ಆಯ್ಕೆ
Suresh M Harijan selected for “Vidya Vibhushan Award”
ಶಿಗ್ಗಾವಿ 17: ಸ್ಥಳೀಯ ರಂಭಾಪುರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಸುರೇಶ ಎಂ ಹರಿಜನ ಅವರಿಗೆ ಪ್ರತಿಷ್ಠಿತ “ವಿದ್ಯಾ ವಿಭೂಷಣ ಪ್ರಶಸ್ತಿ” ಗೆ ಆಯ್ಕೆಯಾಗಿದ್ದಾರೆ. ಸಾಹಿತ್ಯ, ಶಿಕ್ಷಣ ಕ್ಷೇತ್ರದಲ್ಲಿಯ ಅವಿಸ್ಮರಣೀಯ ಸೇವೆಯನ್ನು ಗುರುತಿಸಿ "ಕವಿತ್ವ ಕರ್ಮಣಿ ಪೌಂಡೇಶನ ವತಿಯಿಂದ ಪೌಂಡೇಶನ ಸಂಚಾಲಕ ಮಂಡಳಿಯು ಇದೇ ಜನವರಿ 25 ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು "ಕವಿತ್ವ ಕರ್ಮಣಿ ಪೌಂಡೇಶನನ ಅದ್ಯಕ್ಷ ಲಾಲ್ಸಾಬ್ ಎಚ್ ಪೆಂಡಾರಿ ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 