ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ
ಯರಗಟ್ಟಿ : ಇಲ್ಲಿನ ಬಾಲಾಜಿ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾಥರ್ಿಗಳು ಸ್ವಾಮಿ ವಿವೇಕಾನಂದ ಭಾವಚಿತ್ರದೊಂದಿಗೆ ಎಮ್.ಜಿ.ರಸ್ತೆ, ಒಂಟಿ ಗಲ್ಲಿ, ಕೃಷ್ಣಾ ನಗರ, ಟಿಳಕ ಚೌಕ, ಮಹಾಂತೇಶ ನಗರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ವಿವಿಧ ವಾದ್ಯಮೇಳದೊಂದಿಗೆ ಮೆರವಣಿಗೆ ನಡೆಸಿ ವಿವೇಕಾನಂದರ ಜಯಂತಿ ಆಚರಿಸಿದರು.
ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ಯರಡ್ಡಿ ಮಾತನಾಡಿ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯನ್ನು ಹಾಗೂ ವಾಣಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾಧನೆ ಮಾಡಬೇಕು ಎಂದು ವಿದ್ಯಾಥರ್ಿಗಳಿಗೆ ತಿಳಿಸಿದರು
ಸಂಜುಕುಮಾರ ಹೊಸಮನಿ, ಎಸ್.ಐ.ಬಸಿಡೋನಿ, ಎಮ್.ಬಿ.ಸುತಗಟ್ಟಿ, ಎಸ್.ಎಚ್.ಶಿಡಗಲ್ಲಿ, ಸುಷ್ಮಿತಾ ಸರದಾರ, ಲಕ್ಷ್ಮೀ ಸೋಮಾಪೂರ, ಉಜ್ವಲಾ ರಾಯಪ್ಪಗೋಳ, ಎಲ್.ಎಸ್.ಹೊಸಮನಿ, ವಹಿ.ಎನ್.ರಡ್ಡಿ, ವಿದ್ಯಾಥರ್ಿಗಳು ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 