ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ
ಯರಗಟ್ಟಿ : ಇಲ್ಲಿನ ಬಾಲಾಜಿ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾಥರ್ಿಗಳು ಸ್ವಾಮಿ ವಿವೇಕಾನಂದ ಭಾವಚಿತ್ರದೊಂದಿಗೆ ಎಮ್.ಜಿ.ರಸ್ತೆ, ಒಂಟಿ ಗಲ್ಲಿ, ಕೃಷ್ಣಾ ನಗರ, ಟಿಳಕ ಚೌಕ, ಮಹಾಂತೇಶ ನಗರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ವಿವಿಧ ವಾದ್ಯಮೇಳದೊಂದಿಗೆ ಮೆರವಣಿಗೆ ನಡೆಸಿ ವಿವೇಕಾನಂದರ ಜಯಂತಿ ಆಚರಿಸಿದರು.
ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ಯರಡ್ಡಿ ಮಾತನಾಡಿ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯನ್ನು ಹಾಗೂ ವಾಣಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾಧನೆ ಮಾಡಬೇಕು ಎಂದು ವಿದ್ಯಾಥರ್ಿಗಳಿಗೆ ತಿಳಿಸಿದರು
ಸಂಜುಕುಮಾರ ಹೊಸಮನಿ, ಎಸ್.ಐ.ಬಸಿಡೋನಿ, ಎಮ್.ಬಿ.ಸುತಗಟ್ಟಿ, ಎಸ್.ಎಚ್.ಶಿಡಗಲ್ಲಿ, ಸುಷ್ಮಿತಾ ಸರದಾರ, ಲಕ್ಷ್ಮೀ ಸೋಮಾಪೂರ, ಉಜ್ವಲಾ ರಾಯಪ್ಪಗೋಳ, ಎಲ್.ಎಸ್.ಹೊಸಮನಿ, ವಹಿ.ಎನ್.ರಡ್ಡಿ, ವಿದ್ಯಾಥರ್ಿಗಳು ಮುಂತಾದವರು ಉಪಸ್ಥಿತರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 