ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ
ಯರಗಟ್ಟಿ : ಇಲ್ಲಿನ ಬಾಲಾಜಿ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾಥರ್ಿಗಳು ಸ್ವಾಮಿ ವಿವೇಕಾನಂದ ಭಾವಚಿತ್ರದೊಂದಿಗೆ ಎಮ್.ಜಿ.ರಸ್ತೆ, ಒಂಟಿ ಗಲ್ಲಿ, ಕೃಷ್ಣಾ ನಗರ, ಟಿಳಕ ಚೌಕ, ಮಹಾಂತೇಶ ನಗರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ವಿವಿಧ ವಾದ್ಯಮೇಳದೊಂದಿಗೆ ಮೆರವಣಿಗೆ ನಡೆಸಿ ವಿವೇಕಾನಂದರ ಜಯಂತಿ ಆಚರಿಸಿದರು.
ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ಯರಡ್ಡಿ ಮಾತನಾಡಿ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯನ್ನು ಹಾಗೂ ವಾಣಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾಧನೆ ಮಾಡಬೇಕು ಎಂದು ವಿದ್ಯಾಥರ್ಿಗಳಿಗೆ ತಿಳಿಸಿದರು
ಸಂಜುಕುಮಾರ ಹೊಸಮನಿ, ಎಸ್.ಐ.ಬಸಿಡೋನಿ, ಎಮ್.ಬಿ.ಸುತಗಟ್ಟಿ, ಎಸ್.ಎಚ್.ಶಿಡಗಲ್ಲಿ, ಸುಷ್ಮಿತಾ ಸರದಾರ, ಲಕ್ಷ್ಮೀ ಸೋಮಾಪೂರ, ಉಜ್ವಲಾ ರಾಯಪ್ಪಗೋಳ, ಎಲ್.ಎಸ್.ಹೊಸಮನಿ, ವಹಿ.ಎನ್.ರಡ್ಡಿ, ವಿದ್ಯಾಥರ್ಿಗಳು ಮುಂತಾದವರು ಉಪಸ್ಥಿತರಿದ್ದರು.
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್ 