ಸ್ವಾಮಿ ವಿವೇಕಾನಂದರ 156ನೇ ಜಯಂತಿ
ಲೋಕದರ್ಶನ ವರದಿ
ಮುಧೋಳ 13: ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಸ್ವಾಮಿ ವಿವೇಕಾನಂದ ಪ್ರತಿಷ್ಠಾನ ವತಿಯಿಂದ ನಗರದ ಗಾಂಧಿ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಜಯಂತ್ಯೋತ್ಸವ ಸಮಾರಂಭದಲ್ಲಿ ನಗರದ ಎಲ್ಲ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ದೇಶಭಕ್ತ ಯುವಕರು,ನಾಗರಿಕರು ಭಾಗವಹಿಸಿದ್ದರು.
ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ನಗರದ ಸಕರ್ಾರಿ ಆಸ್ಪತ್ರೆಗೆ ತೆರಳಿ ಬಡರೋಗಿಗಳಿಗೆ ಹಣ್ಣು-ಹಂಪಲ ವಿತರಿಸಲಾಯಿತು. ಈ ಸಂದರ್ಭದಲ್ಲಿ ದಯಾನಂದ ವಸ್ತ್ರದ, ಸದಾಶಿವ ಮಜ್ಜಗಿ, ಕೃಷ್ಣಾ ಸುಲಾಕೆ, ಶಮಕರ ಕಮತಗಿ, ಮಂಜು ಮುಂಡಗನೂರ, ಸಂತೋಷಸಿಂಗ್ ಹಜೇರಿ, ಪರಶುರಾಮ ನಿಗಡೆ, ಆನಂದ ಬನ್ನೂರ,ದತ್ತಾ ಮಾನೆ, ಚೇತನ ಉಳ್ಳಾಗಡ್ಡಿ, ಶಿವು ಹುಂಡೇಕಾರ, ಅಕ್ಷಯ ಘೋಪ್ಡೆ, ಮುರುಗೇಶ ಇಟ್ಟಂಗಿ, ನಾರಾಯಣ ಮಾನೆ ಮುಂತಾದವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 