ಅಪರ ಜಿಲ್ಲಾಧಿಕಾರಿಯಾಗಿ ಸೈಯದಾ ಅಯಿಷಾ ಅಧಿಕಾರ
ಕೊಪ್ಪಳ 12: ಕೊಪ್ಪಳ ಅಪರ ಜಿಲ್ಲಾಧಿಕಾರಿಯಾಗಿ ಸೈಯದಾ ಅಯಿಷಾ ಅವರು (ಜೂನ್. 10 ರಂದು) ಸೋಮವಾರದಂದು ಅಧಿಕಾರ ವಹಿಸಿಕೊಂಡರು. ಪ್ರಭಾರ ಅಪರ ಜಿಲ್ಲಾಧಿಕಾರಿಯಾಗಿದ್ದ ಬಾಲಚಂದ್ರ ಅವರು ಕೊಪ್ಪಳ ನೂತನ ಅಪರ ಜಿಲ್ಲಾಧಿಕಾರಿಯಾಗಿರುವ ಸೈಯದಾ ಅಯಿಷಾರವರಿಗೆ ಅಧಿಕಾರ ಹಸ್ತಾಂತರಿಸಿದರು. ಸೈಯದಾ ಅಯಿಷಾ ಅವರು ಕೆಎಎಸ್ 2008ರ ಬ್ಯಾಜ್ನವರಾಗಿದ್ದು, ಈ ಹಿಂದೆ ಬೆಂಗಳೂರು ಕೆ.ಯು.ಐ.ಡಿ.ಎಫ್.ಸಿ. ಯ ಜನರಲ್ ಮ್ಯಾನೆಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಸ್ತುತ ಕೊಪ್ಪಳ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 