ಅಪರ ಜಿಲ್ಲಾಧಿಕಾರಿಯಾಗಿ ಸೈಯದಾ ಅಯಿಷಾ ಅಧಿಕಾರ
ಕೊಪ್ಪಳ 12: ಕೊಪ್ಪಳ ಅಪರ ಜಿಲ್ಲಾಧಿಕಾರಿಯಾಗಿ ಸೈಯದಾ ಅಯಿಷಾ ಅವರು (ಜೂನ್. 10 ರಂದು) ಸೋಮವಾರದಂದು ಅಧಿಕಾರ ವಹಿಸಿಕೊಂಡರು. ಪ್ರಭಾರ ಅಪರ ಜಿಲ್ಲಾಧಿಕಾರಿಯಾಗಿದ್ದ ಬಾಲಚಂದ್ರ ಅವರು ಕೊಪ್ಪಳ ನೂತನ ಅಪರ ಜಿಲ್ಲಾಧಿಕಾರಿಯಾಗಿರುವ ಸೈಯದಾ ಅಯಿಷಾರವರಿಗೆ ಅಧಿಕಾರ ಹಸ್ತಾಂತರಿಸಿದರು. ಸೈಯದಾ ಅಯಿಷಾ ಅವರು ಕೆಎಎಸ್ 2008ರ ಬ್ಯಾಜ್ನವರಾಗಿದ್ದು, ಈ ಹಿಂದೆ ಬೆಂಗಳೂರು ಕೆ.ಯು.ಐ.ಡಿ.ಎಫ್.ಸಿ. ಯ ಜನರಲ್ ಮ್ಯಾನೆಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಸ್ತುತ ಕೊಪ್ಪಳ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 