ಜಲಾವೃತಗೊಂಡ ಜಲ್ಲಿಗೇರಿ ತಾಂಡಾಕ್ಕೆ ತಹಶೀಲ್ದಾರರ ಭೇಟಿ
ಲೋಕದರ್ಶನ ವರದಿ
ಶಿರಹಟ್ಟಿ 24: ಮೊನ್ನೆ ಸುರಿದ ಭಾರಿ ಮಳೆಯಿಂದ ಜಲಾವೃತಗೊಂಡ ತಾಲೂಕಿನ ಜಲ್ಲಿಗೇರಿ ತಾಂಡಾಕ್ಕೆ ತಾಲೂಕಾ ದಂಡಾಧಿಕಾರಿ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ನೀರು ಮನೆಗಳಿಗೆ ಹಾಗೂ ಊರಿನಲ್ಲಿ ಜಲಾವೃತಗೊಳ್ಳಲಿಕ್ಕೆ ಕಾರಣವಾದ ಒಳ ಹರಿವು ಎಲ್ಲಿಂದ ಬರುತ್ತದೆ ಎಂದು ಕಂಡು ಹಿಡಿಯಲಿಕ್ಕೆ ಸವರ್ೇ ಇಲಾಖೆಗೆ ತಿಳಿಸಲಾಗಿದ್ದು, ಈ ಇಲಾಖೆಯ ವರದಿ ಬಂದ ತಕ್ಷಣ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇನೆ. ಈ ತುತರ್ಾಗಿ ಇಲ್ಲಿ ನೆರೆದ ನೀರನ್ನು ತೆರವುಗೊಳಿಸಲು ಜೆಸಿಬಿಗಳಿಂದ ಗಟಾರ ನಿಮರ್ಿಸಿ ಹೊರಹಾಕಲು ವ್ಯವಸ್ಥೆ ಲೋಕೋಪಯೋಗಿ ಇಲಾಖೆಗೆ ತಿಳಿಸಿ ವ್ಯವಸ್ಥೆ ಮಾಡಿಸುತ್ತೇನೆ ಎಂದು ತಿಳಿಸಿದರು
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 