ಜಲಾವೃತಗೊಂಡ ಜಲ್ಲಿಗೇರಿ ತಾಂಡಾಕ್ಕೆ ತಹಶೀಲ್ದಾರರ ಭೇಟಿ
ಲೋಕದರ್ಶನ ವರದಿ
ಶಿರಹಟ್ಟಿ 24: ಮೊನ್ನೆ ಸುರಿದ ಭಾರಿ ಮಳೆಯಿಂದ ಜಲಾವೃತಗೊಂಡ ತಾಲೂಕಿನ ಜಲ್ಲಿಗೇರಿ ತಾಂಡಾಕ್ಕೆ ತಾಲೂಕಾ ದಂಡಾಧಿಕಾರಿ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ನೀರು ಮನೆಗಳಿಗೆ ಹಾಗೂ ಊರಿನಲ್ಲಿ ಜಲಾವೃತಗೊಳ್ಳಲಿಕ್ಕೆ ಕಾರಣವಾದ ಒಳ ಹರಿವು ಎಲ್ಲಿಂದ ಬರುತ್ತದೆ ಎಂದು ಕಂಡು ಹಿಡಿಯಲಿಕ್ಕೆ ಸವರ್ೇ ಇಲಾಖೆಗೆ ತಿಳಿಸಲಾಗಿದ್ದು, ಈ ಇಲಾಖೆಯ ವರದಿ ಬಂದ ತಕ್ಷಣ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇನೆ. ಈ ತುತರ್ಾಗಿ ಇಲ್ಲಿ ನೆರೆದ ನೀರನ್ನು ತೆರವುಗೊಳಿಸಲು ಜೆಸಿಬಿಗಳಿಂದ ಗಟಾರ ನಿಮರ್ಿಸಿ ಹೊರಹಾಕಲು ವ್ಯವಸ್ಥೆ ಲೋಕೋಪಯೋಗಿ ಇಲಾಖೆಗೆ ತಿಳಿಸಿ ವ್ಯವಸ್ಥೆ ಮಾಡಿಸುತ್ತೇನೆ ಎಂದು ತಿಳಿಸಿದರು
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 