ಜಲಾವೃತಗೊಂಡ ಜಲ್ಲಿಗೇರಿ ತಾಂಡಾಕ್ಕೆ ತಹಶೀಲ್ದಾರರ ಭೇಟಿ
ಲೋಕದರ್ಶನ ವರದಿ
ಶಿರಹಟ್ಟಿ 24: ಮೊನ್ನೆ ಸುರಿದ ಭಾರಿ ಮಳೆಯಿಂದ ಜಲಾವೃತಗೊಂಡ ತಾಲೂಕಿನ ಜಲ್ಲಿಗೇರಿ ತಾಂಡಾಕ್ಕೆ ತಾಲೂಕಾ ದಂಡಾಧಿಕಾರಿ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ನೀರು ಮನೆಗಳಿಗೆ ಹಾಗೂ ಊರಿನಲ್ಲಿ ಜಲಾವೃತಗೊಳ್ಳಲಿಕ್ಕೆ ಕಾರಣವಾದ ಒಳ ಹರಿವು ಎಲ್ಲಿಂದ ಬರುತ್ತದೆ ಎಂದು ಕಂಡು ಹಿಡಿಯಲಿಕ್ಕೆ ಸವರ್ೇ ಇಲಾಖೆಗೆ ತಿಳಿಸಲಾಗಿದ್ದು, ಈ ಇಲಾಖೆಯ ವರದಿ ಬಂದ ತಕ್ಷಣ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇನೆ. ಈ ತುತರ್ಾಗಿ ಇಲ್ಲಿ ನೆರೆದ ನೀರನ್ನು ತೆರವುಗೊಳಿಸಲು ಜೆಸಿಬಿಗಳಿಂದ ಗಟಾರ ನಿಮರ್ಿಸಿ ಹೊರಹಾಕಲು ವ್ಯವಸ್ಥೆ ಲೋಕೋಪಯೋಗಿ ಇಲಾಖೆಗೆ ತಿಳಿಸಿ ವ್ಯವಸ್ಥೆ ಮಾಡಿಸುತ್ತೇನೆ ಎಂದು ತಿಳಿಸಿದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 