ತಲ್ಲೂರ ಗ್ರಾಮಸ್ಥರಿಂದ ಶಾಸಕ ವಿಶ್ವಾಸ ವೈದ್ಯ ಅವರಿಗೆ ಗೌರವ ಸನ್ಮಾನ
Tallur villagers pay tribute to MLA Vishwas Vaidya
ತಲ್ಲೂರ ಗ್ರಾಮಸ್ಥರಿಂದ ಶಾಸಕ ವಿಶ್ವಾಸ ವೈದ್ಯ ಅವರಿಗೆ ಗೌರವ ಸನ್ಮಾನ
ಯರಗಟ್ಟಿ, 04; ದೇವಸ್ಥಾನದ ಅಭಿವೃದ್ಧಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಶಾಸಕ ವಿಶ್ವಾಸ ವೈದ್ಯ ಹೇಳದರು.ಸಮೀಪದ ತಲ್ಲೂರ ಗ್ರಾಮದ ಗ್ರಾಮದೇವಿ ದೇವಸ್ಥಾನ ಕಟ್ಟಡ ಜೀರ್ಣೋದ್ದಾರಕ್ಕೆ 20 ಲಕ್ಷ ರೂ ಅನುದಾನ ಮಂಜುರು ಮಾಡಿದ ಹಿನ್ನಲೆ ಇತ್ತೀಚಗೆ ಗ್ರಾಮಸ್ಥರು ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ದೇವಸ್ಥಾನಕ್ಕೆ ಸಂಪರ್ಕಿಸುವ ಮುಖ್ಯ ರಸ್ತೆಯನ್ನು ಸಿಸಿ ರಸ್ತೆ ಮಾಡುವದಾಗಿ ಭರವಸೆ ನೀಡಿದರು.ವೇದ ಮುರ್ತಿ ಪ್ರಸನ್ನ ಶಾಸ್ತ್ರಿ ಮಾತನಾಡಿ, ಸಮಾಜ ಮತ್ತು ದೇಶದ ಏಳಿಗೆಗೆ ದುಡಿಯುತ್ತಿರುವ ಮಠಮಾನ್ಯಗಳ ಅಭಿವೃದ್ದಿಗೆ ಭಕ್ತರ ಸಹಕಾರ ಬೇಕು ಎಂದರು.ಮುಖಂಡ ಶಂಕರಗೌಡ ಪಾಟೀಲ, ಈರಣ್ಣ ಹುದ್ದಾರ, ಬಸಪ್ಪ ರೊಕ್ಕದಕಟ್ಟಿ, ಜಗದೀಶ ಹೊಸಮಠ, ಪಿಡಿಒ ವಿಜಯಕುಮಾರ, ಎಚ್.ಕೆ.ಚೌರಡ್ಡಿ, ಅಂಗಡಿ, ಶಶಿದರ ತಳವಾರ, ನೀಲಕಂಠ ಸರದಾರ, ಮಹಾಂತೇಶ ಉಪ್ಪಿನ, ರಾಜು ಪೂಜೇರ, ಸುಭಾನಿ ಕುದರಿ, ಬಸನಾಯ್ಕ ಚಿಕಾಕಿ, ಪ್ರಕಾಶ ಮುರಗೋಡ ಸೇರಿದಂತೆ ಇತರರು ಇದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 