ಟಾಟಾ ಎಸ್. ಬೈಕ್ ಗಳ ನಡುವೆ ಭೀಕರ ರಸ್ತೆ ಅಪಘಾತ
Tata S. A terrible road accident between bikes
ಟಾಟಾ ಎಸ್. ಬೈಕ್ ಗಳ ನಡುವೆ ಭೀಕರ ರಸ್ತೆ ಅಪಘಾತ
ಜಮಖಂಡಿ : 1 : ತಾಲ್ಲೂಕಿನ ಆಲಗೂರ ಗ್ರಾಮದ ಬಳಿ ಕಾರು. ಟಾಟಾ ಎಸ್. ಬೈಕ್ ಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿದ್ದು.ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ತಾಲ್ಲೂಕಿನ ಬಿ.ಕೆ. ಜಂಬಗಿ ಗ್ರಾಮದ ಆನಂದ ಬಾಡಗಿ (22) ಬೆಳಗಾವಿ ಜಿಲ್ಲೆಯ ಅರಬಾವಿ ನಿವಾಸಿ ಭೀಮಪ್ಪ ಗಂಟೆಣ್ಣವರ (42) ವಿಜಯಪೂರ ಜಿಲ್ಲೆಯ ಬೆನಕನಹಳ್ಳಿಯ ಮಹಾಂತೇಶ ಹೊನ್ನಾಕಟ್ಟೆ (33) ಹೀಗೆಟಾಟಾ ಎಸ್.ಕಾರು. ಬೈಕ್ ನಲ್ಲಿ ಇದ್ದ ತಲಾ ಒಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.ಜಮಖಂಡಿಯಿಂದ ವಿಜಯಪೂರಕ್ಕೆ ಹೊರಟ್ಟಿದ ಟಾಟಾ ಎಸ್. ವಿಜಯಪೂರದಿಂದ ಜಮಖಂಡಿ ಕಡೆಗೆ ಬರುತ್ತಿರುವ ಕಾರು ಡಿಕ್ಕಿ ಹೊಡೆದಿದ್ದು. ಟಾಟಾ ಎಸ್ ಹಿಂಬದಿಯಲ್ಲಿ ಇದ್ದ ಬೈಕ್ ಗಳು ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.ಘಟನಾ ಸ್ಥಳಕ್ಕೆ ಜಿಲ್ಲಾ ಎಸ್.ಪಿ.ಅಮರನಾಥ ರೆಡ್ಡಿ. ಡಿ.ಎಸ್.ಪಿ. ಶಾಂತವೀರ ಈ. ಸಿಪಿಐ ಮಲ್ಲಪ್ಪ ಮಡ್ಡಿ. ಗ್ರಾಮೀಣ ಠಾಣೆಯ ಪಿಎಸ್ ಐ ಗಂಗಾಧರ ಪೂಜಾರಿ ಭೇಟಿ ನೀಡಿ ತನಿಖೆಯನ್ನು ಮುಂದುವರಿಸಿದ್ದಾರೆ.ಪೋಟೋ : ಜಮಖಂಡಿ ತಾಲ್ಲೂಕಿನ ಆಲಗೂರ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸ್ಥಳಕ್ಕೆ ಜಿಲ್ಲಾ ಎಸ್ ಪಿ. ಭೇಟಿ ನೀಡಿರುವುದು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 