ಶಿಕ್ಷಕ ಎಸ್ ರಾಮಪ್ಪ ರಾಜ್ಯ ಮಟ್ಟದ ಬಸವ ಶ್ರೀ ಪ್ರಶಸ್ತಿ
Teacher S Ramappa State Level Basava Shri Award
ಕಂಪ್ಲಿ 16 : ಕೊಪ್ಪಳದ ತೋಟಗಾರಿಕೆ ಇಲಾಖೆಯ ಫಕೀರ್ಪ ಗುರುಬಸಪ್ಪ ಹಳಕಟ್ಟಿ ವೇದಿಕೆಯಲ್ಲಿ ಬಸವ ಶ್ರೀ ಸೇವಾ ಟ್ರಸ್ಟ್ ಹಾಗೂ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ವತಿಯಂದ ಆಯೋಜಿಸಿದ್ದ ದಶಮಾನೋತ್ಸವ ಹಾಗೂ ಬಸವ ತತ್ವ ಸಂಭ್ರಮಾರಣೆ 2025 ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಕಂಪ್ಲಿ ತಾಲೂಕಿನ ಎಮ್ಮೀಗನೂರು ಗ್ರಾಮದ ಸರ್ಕಾರಿ ಶತಮಾನ ಶಾಲೆಯ ಅತಿಥಿ ಶಿಕ್ಷಕ ಮತ್ತು ನಿರೂಪಕ ಸಮಪನ್ಮೂಲ ವ್ಯಕ್ತಿ ಶಿಕ್ಷಕ ಎಸ್ ರಾಮಪ್ಪ ಅವರಿಗೆ ಸಾಮಾಜಿಕ ಸೇವೆಯನ್ನು ಗುರ್ತಿಸಿ ರಾಜ್ಯ ಮಟ್ಟದ ಬಸವ ಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಯಿತು ಎಸ್ ರಾಮಪ್ಪ ಪ್ರಶಸ್ತಿ ಸ್ವೀಕರಿಸಿ ನಂತರ ಮಾತನಾಡಿ.
ನಾನು ಸುಮಾರು 20ವರ್ಷಗಳ ಕಾಲ ಶೈಕ್ಷಣಿಕ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಬಸವ ಶ್ರೀ ಸೇವಾ ಟ್ರಸ್ಟ್ನವರು ಪ್ರಶಸ್ತಿ ನೀಡುರುವುದು ಸಂತಸ ತಂದಿದೆ ಸಮಾಜದಲ್ಲಿ ಇನ್ನುಷ್ಟು ಸೇವೆ ಸಲ್ಲಿಸಲು ಉತ್ಸಾಹ ತಂದಿದೆ ನಮ್ಮ ಆರಾಧ್ಯ ಶಿವಯೋಗಿಗಳ ಮಾರ್ಗದರ್ಶಕರಾದ ವಾಮ ದೇವ ಶಿವಚಾರ್ಯ ಹಾಗೂ ಜಡಿತಾತ ಗ್ರಾಮದ ಸಮಸ್ತ ಹಿರಿಯರಿಗೂ ನಮನಗಳು ಸಲ್ಲಿಸುತ್ತನೇ ಎಂದರು ಈಸಂದರ್ಭದಲ್ಲಿ ಗುರು ಶಾಂತವೀರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಬಿ ಸೋಮನಾಳ ಮಕ್ಕಳ ಅಯೋಗದ ಸದಸ್ಯ ಕೆ ರಾಘವೇಂದ್ರ ಜಗದೀಸ ಪೂಜರಿ ಸೇರಿ ಅನೇಕರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 