ರಾಜ್ಯಮಟ್ಟದ ವಿದ್ಯಾ ವಿಭೂಷಣ ಪ್ರಶಸ್ತಿಗೆ ಶಿಕ್ಷಕ ಎಸ್ ರಾಮಪ್ಪ ಆಯ್ಕೆ
Teacher S Ramappa selected for state-level Vidya Vibhushan award
ಕಂಪ್ಲಿ 18 : ತಾಲೂಕಿನ ಎಮ್ಮಿಗನೂರು ಗ್ರಾಮದ ಸರಕಾರಿ ಶತಮಾನ ಶಾಲೆಯ ಗೌರವ ಶಿಕ್ಷಕ ನಿರೂಪಕ ಸಂಪನ್ಮೂಲ ವ್ಯಕ್ತಿ ಎಸ್ ರಾಮಪ್ಪ ಅವರು ವಿದ್ಯಾ ವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಬೆಳಗಾವಿಯ ನಾಗರ ಮುನ್ನೋಳಿಯ ಕವಿತ ಕರ್ಮಣಿ ಫೌಂಡೇಶನ್ ವತಿಯಿಂದ ಜ 25 ರಂದು ಭಾನುವಾರ ನಡೆಯುವ ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಯುವಕರ ದಿನಾಚರಣೆ ಹಾಗೂ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಜ್ಯಮಟ್ಟದ ವಿದ್ಯಾ ವಿಭೂಷಣ ಪ್ರಶಸ್ತಿಗೆ ಎಸ್ ರಾಮಪ್ಪ ಅವರ ನೆಲ ಜಲ ಭಾಷೆಯ ಸಂಸ್ಕೃತಿ ಮತ್ತು ಸಾಮಾಜಿಕ ಹಾಗೂ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಗೌರವಪೂರ್ಣವಾಗಿ ನೀಡಲಾಗುವುದು ಎಂದು ಫೌಂಡೇಶನ್ ಅಧ್ಯಕ್ಷ ಲಾಲಾಸಾಬ್ ಎಚ್ ಪೆಂಡಾರಿ ತಿಳಿಸಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 