ರಾಜ್ಯಮಟ್ಟದ ವಿದ್ಯಾ ವಿಭೂಷಣ ಪ್ರಶಸ್ತಿಗೆ ಶಿಕ್ಷಕ ಎಸ್ ರಾಮಪ್ಪ ಆಯ್ಕೆ
Teacher S Ramappa selected for state-level Vidya Vibhushan award
ಕಂಪ್ಲಿ 18 : ತಾಲೂಕಿನ ಎಮ್ಮಿಗನೂರು ಗ್ರಾಮದ ಸರಕಾರಿ ಶತಮಾನ ಶಾಲೆಯ ಗೌರವ ಶಿಕ್ಷಕ ನಿರೂಪಕ ಸಂಪನ್ಮೂಲ ವ್ಯಕ್ತಿ ಎಸ್ ರಾಮಪ್ಪ ಅವರು ವಿದ್ಯಾ ವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಬೆಳಗಾವಿಯ ನಾಗರ ಮುನ್ನೋಳಿಯ ಕವಿತ ಕರ್ಮಣಿ ಫೌಂಡೇಶನ್ ವತಿಯಿಂದ ಜ 25 ರಂದು ಭಾನುವಾರ ನಡೆಯುವ ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಯುವಕರ ದಿನಾಚರಣೆ ಹಾಗೂ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಜ್ಯಮಟ್ಟದ ವಿದ್ಯಾ ವಿಭೂಷಣ ಪ್ರಶಸ್ತಿಗೆ ಎಸ್ ರಾಮಪ್ಪ ಅವರ ನೆಲ ಜಲ ಭಾಷೆಯ ಸಂಸ್ಕೃತಿ ಮತ್ತು ಸಾಮಾಜಿಕ ಹಾಗೂ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಗೌರವಪೂರ್ಣವಾಗಿ ನೀಡಲಾಗುವುದು ಎಂದು ಫೌಂಡೇಶನ್ ಅಧ್ಯಕ್ಷ ಲಾಲಾಸಾಬ್ ಎಚ್ ಪೆಂಡಾರಿ ತಿಳಿಸಿದ್ದಾರೆ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 