ಶಿಕ್ಷಕರ ಅಭಿನಂದನಾ ಸಮಾರಂಭ
ಲೋಕದರ್ಶನ ವರದಿ
ಬೆಳಗಾವಿ 01: ತಾಲೂಕಿನ ಹಂದಿಗನೂರ ಸಿ.ಆರ್.ಸಿ. ವ್ಯಾಪ್ತಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಭೆಯಲ್ಲಿ ತಾಲೂಕಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷರಾದ ಬಸವರಾಜ ಸುಣಗಾರ ಹಾಗೂ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಚಕ್ರ ಎಸೆತ್ ಸ್ಪಧರ್ೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪಧರ್ೆಗೆ ಆಯ್ಕೆಯಾದ ಹಂದಿಗನೂರ ಕನ್ನಡ ಶಾಲೆಯ ಸಹ ಶಿಕ್ಷಕರಾದ ನಾಗರಾಜ ಪಮ್ಮಾರ ರನ್ನ ಅಭಿನಂದಿಸಲಾಯಿತು.
ಸಿ.ಆರ್.ಸಿ. ಸಾಗರ ಹರಾಡೆಯವರು ಮುಂದಾಳತ್ವದಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ವಿವಿಧ ಶಾಲಾ ಮುಖ್ಯೋಪಾಧ್ಯಾಯರಾದ ವ್ಹಿ.ಬಿ. ಹುಬ್ಬಳೀಕರ, ಎಂ.ಸಿ. ವಾನರ್ೊಳಕರ ವ್ಹಿ. ಎಂ. ಪಾಟೀಲ, ಎಂ.ಜೆ.ಕುರಿ, ಅನಿಲ ತೀನೇಕರ, ವಿ.ಆರ್. ಹಾಲೆಣ್ಣವರ್, ಸುರೇಶ ಅಷ್ಟಗಿ, ಎಂ.ಆರ್. ನಾಲಫರೋಶಿ, ಅಶೋಕ ಕಲರ್ೆಪ್ಪನವರ, ಮಲ್ಲಾರಿ, ಮುಂತಾದವರು ಉಪಸ್ಥಿತರಿದ್ದು ಇವರ ಆಯ್ಕೆಗೆ ಸಂತೋಷ ವ್ಯಕ್ತ ಪಡಿಸಿದರು.
ಬೆಳಗಾವಿಯಲ್ಲಿ ನ್ಯಾಯವಾದಿ ಮನೆ ಮೇಲೆ ಗುಂಡಿನ ದಾಳಿ, ಹತ್ಯೆಗೆ ಯತ್ನ : ಅತಂಕದಲ್ಲಿ ಜನ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 