5 ದಿನದ ಮಾಲಾದಾರಣೆ ಕಾರ್ಯಕ್ರಮವು ಅತೀ ವಿಜೃಂಭಣೆಯಿಂದ ಜರುಗಿತು
The 5-day maladarana program was held with great pomp
5 ದಿನದ ಮಾಲಾದಾರಣೆ ಕಾರ್ಯಕ್ರಮವು ಅತೀ ವಿಜೃಂಭಣೆಯಿಂದ ಜರುಗಿತು
ಹಳ್ಳೂರ 09.ಪವಮಾನ ಹೋಮ ಹಾಗೂ 5 ದಿನದ ಮಾಲಾದಾರಣೆ ಕಾರ್ಯಕ್ರಮವು ಅತೀ ವಿಜೃಂಭಣೆಯಿಂದ ಸೋಮವಾರದಂದು ನೂರಾರು ರಾಮನ ಮಾಲಾಧಾರಿಗಳಿಂದ ಜರುಗಿತು. ಬೆಳಿಗ್ಗೆ ಪ್ರಾರಂಭದಲ್ಲಿ ಹಳ್ಳದ ರಂಗನ ದೇವಸ್ಥಾನದಲ್ಲಿ ಪವಮಾನ ಹೋಮ ನಡೆದು ನಂತರ ಮಾಲಾದಾರಣೆ ನಡೆದು,ಊರಿನ ಪ್ರಮುಖ ಬೀದಿಗಳಲ್ಲಿ ಶ್ರೀ ರಾಮನ ಭಾವ ಚಿತ್ರ ಹಾಗೂ ಪಲ್ಲಕ್ಕಿ ಉತ್ಸವದೊಂದಿಗೆ ಸಂಕೀರ್ಣ ಯಾತ್ರೆ ನಡೆಯಿತು.
ನಂತರ ಜೈ ಹನುಮಾನ್ ದೇವಸ್ಥಾನದಲ್ಲಿ ಸತ್ಸಂಗ ಕಾರ್ಯಕ್ರಮ ನಡೆಯಿತು.ಸರ್ವರಿಗೂ ಮಹಾಪ್ರಸಾದ ವ್ಯವಸ್ಥೆ ನಡೆಯಿತು.ಈ ಸಮಯದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳದವರಿದ್ದರು.
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ 