ದಿ.ತಾಳೆಕೋಟೆ ಸಹಕಾರಿ ಬ್ಯಾಂಕನ 66ನೇ ವಾರ್ಷಿಕ ಸರ್ವಸಾಧಾರಣ ಸಭೆ
The 66th Annual General Meeting of the Thalekote Cooperative Bank
ದಿ.ತಾಳೆಕೋಟೆ ಸಹಕಾರಿ ಬ್ಯಾಂಕನ 66ನೇ ವಾರ್ಷಿಕ ಸರ್ವಸಾಧಾರಣ ಸಭೆ
ತಾಳಿಕೋಟೆ 05: ಪಟ್ಟಣದ ದಿ.ತಾಳೆಕೋಟೆ ಸಹಕಾರಿ ಬ್ಯಾಂಕ ನಿ. ಇದರ 66ನೇ ವಾರ್ಷಿಕ ಸರ್ವಸಾಧಾರಣ ಸಭೆಯ ಸಾನಿಧ್ಯ ವಹಿಸಿದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳಿಗೆ ಬ್ಯಾಂಕಿನ ಆಡಳಿತ ಮಂಡಳಿ ವತಿಯಿಂದ ಗೌರವ ಸಮರೆ್ಣ ಸಲ್ಲಿಸಲಾಯಿತು.
ಬ್ಯಾಂಕಿನ ಅಧ್ಯಕ್ಷ ಕಾಶಿನಾಥ ಸಜ್ಜನ, ಉಪಾಧ್ಯಕ್ಷ ಚಿಂತಪ್ಪಗೌಡ ಯಾಳಗಿ, ಆಡಳಿತ ಮಂಡಳಿ ಸದಸ್ಯರಾದ ಐ.ಬಿ.ಬಿಳೇಭಾವಿ,ಎಂ.ಎಸ್. ಸರಶೆಟ್ಟಿ ಡಿ.ಎಸ್.ಹೆಬಸೂರ,ಎಸ್.ಸಿ. ಪಾಟೀಲ,ಎ.ವಿ.ಹಜೇರಿ ಡಿ.ಕೆ.ಪಾಟೀಲ, ಪಿ.ವಿ.ಹಜೇರಿ, ಜಿ.ಬಿ.ಕೊಡಗಾನೂರ, ಎಸ್.ವಿ.ಬಡದಾಳಿ, ಆರಿ್ಬ. ಕಟ್ಟಿಮನಿ, ಎಸ್. ವೈ.ಬರೆದೇನಾಳ, ವೃತ್ತಿ ನಿರ್ದೇಶಕ ಎಂ.ಬಿ. ಕೊಣ್ಣೂರ, ಆರ್.ಎಸ್.ನೂಲಿಕರ, ಪ್ರಧಾನ ವ್ಯವಸ್ಥಾಪಕಿ ಬಿ.ಕೆ. ಮಣ್ಣೂರ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 