ಆದರ್ಶ ಶಿಕ್ಷಣ ಸಂಸ್ಥೆಯ ವಾಷರ್ಿಕ ಸ್ನೇಹ ಸಮ್ಮೇಳನ
ಲೋಕದರ್ಶನ ವರದಿ
ಗೋಕಾಕ20: ಸ್ಥಳೀಯ ಪ್ರತಿಷ್ಠಿತ ಆದರ್ಶ ಶಿಕ್ಷಣ ಸಂಸ್ಥೆಯ 30 ನೇ ವಾಷರ್ಿಕ ಸ್ನೇಹ ಸಮ್ಮೇಳನ ಇದೇ ದಿ.22 ಮತ್ತು 23 ರಂದು ಜರುಗಲಿದೆ.
ಬೆಳಿಗ್ಗೆ 10 ಘಂಟೆಗೆ ಶಂಕರಲಿಂಗ ಕಲ್ಯಾಣ ಮಂಟಪದಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆ ವಿಜೇತರಿಗೆ ಪಾರಿತೋಷಕ ವಿತರಣೆ ಜರುಗಿದರೆ ಎರಡೂ ದಿನ ಸಂಜೆ 4 ಗಂಟೆಗೆ ಮಕ್ಕಳಿಂದ ಮನರಂಜನಾ ಕಾಯಕ್ರಮಗಳು ಪುಂಡಿಕೇರಿ ಓಣಿಯಲ್ಲಿರುವ ಶಾಲಾ ಆವರಣದಲ್ಲಿ ಜರುಗಲಿವೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಬಿ. ಬಳಗಾರ, ಹೆಸ್ಕಾಂನ ಅಧೀಕ್ಷಕ ಅಭಿಯಂತರಾದ ಎಸ್. ಎಮ್. ಸಸಾಲಟ್ಟಿ, ಶಿಕ್ಷಕ ಸಂಯೋಜಕ ಎನ್. ಆರ್. ಪಾಟೀಲ, ನಿವೃತ್ತ ಪಾಧ್ಯಾಪಕರಾದ ಪ್ರೋ ಗಂಗಾಧರ ಮಳಗಿ ಆಗಮಿಸಲಿದ್ದಾರೆ.
ಎರಡೂ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಆಯ್.ವ್ಹಿ.ಕೌತನಾಳಿ ವಹಿಸಿಕೊಳ್ಳಲಿದ್ದಾರೆ.
ಕಾರಣ ಆ ದಿನ ಪಾಲಕರು, ಸಂಸ್ಥೆಯ ಹಿತೈಷಿಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮಕ್ಕೆ ಶೋಭೆ ತರಬೇಕೆಂದು ಸಂಸ್ಥೆ ಮುಖ್ಯಸ್ಥರು ತಿಳಿಸಿದರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 