ಆದರ್ಶ ಶಿಕ್ಷಣ ಸಂಸ್ಥೆಯ ವಾಷರ್ಿಕ ಸ್ನೇಹ ಸಮ್ಮೇಳನ
ಲೋಕದರ್ಶನ ವರದಿ
ಗೋಕಾಕ20: ಸ್ಥಳೀಯ ಪ್ರತಿಷ್ಠಿತ ಆದರ್ಶ ಶಿಕ್ಷಣ ಸಂಸ್ಥೆಯ 30 ನೇ ವಾಷರ್ಿಕ ಸ್ನೇಹ ಸಮ್ಮೇಳನ ಇದೇ ದಿ.22 ಮತ್ತು 23 ರಂದು ಜರುಗಲಿದೆ.
ಬೆಳಿಗ್ಗೆ 10 ಘಂಟೆಗೆ ಶಂಕರಲಿಂಗ ಕಲ್ಯಾಣ ಮಂಟಪದಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆ ವಿಜೇತರಿಗೆ ಪಾರಿತೋಷಕ ವಿತರಣೆ ಜರುಗಿದರೆ ಎರಡೂ ದಿನ ಸಂಜೆ 4 ಗಂಟೆಗೆ ಮಕ್ಕಳಿಂದ ಮನರಂಜನಾ ಕಾಯಕ್ರಮಗಳು ಪುಂಡಿಕೇರಿ ಓಣಿಯಲ್ಲಿರುವ ಶಾಲಾ ಆವರಣದಲ್ಲಿ ಜರುಗಲಿವೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಬಿ. ಬಳಗಾರ, ಹೆಸ್ಕಾಂನ ಅಧೀಕ್ಷಕ ಅಭಿಯಂತರಾದ ಎಸ್. ಎಮ್. ಸಸಾಲಟ್ಟಿ, ಶಿಕ್ಷಕ ಸಂಯೋಜಕ ಎನ್. ಆರ್. ಪಾಟೀಲ, ನಿವೃತ್ತ ಪಾಧ್ಯಾಪಕರಾದ ಪ್ರೋ ಗಂಗಾಧರ ಮಳಗಿ ಆಗಮಿಸಲಿದ್ದಾರೆ.
ಎರಡೂ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಆಯ್.ವ್ಹಿ.ಕೌತನಾಳಿ ವಹಿಸಿಕೊಳ್ಳಲಿದ್ದಾರೆ.
ಕಾರಣ ಆ ದಿನ ಪಾಲಕರು, ಸಂಸ್ಥೆಯ ಹಿತೈಷಿಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮಕ್ಕೆ ಶೋಭೆ ತರಬೇಕೆಂದು ಸಂಸ್ಥೆ ಮುಖ್ಯಸ್ಥರು ತಿಳಿಸಿದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 