ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ಜಿಲ್ಲಾಧಿಕಾರಿ ಭರವಸೆ
The District Collector promised to complete the work of the building
ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ಜಿಲ್ಲಾಧಿಕಾರಿ ಭರವಸೆ
ಬ್ಯಾಡಗಿ 12: ತಾಲೂಕಿನ ಮೋಟೆಬೆನ್ನೂರ ಗ್ರಾಮದಲ್ಲಿರುವ ಸ್ವಾತಂತ್ರ್ಯ ವೀರ ಮಹಾದೇವ ಮೈಲಾರ ಸಭಾಭವನದ ಕಟ್ಟಡ ಅರ್ಧಕ್ಕೆ ನಿಂತಿದ್ದು, ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಕಟ್ಟಡದ ಕಾಮಗಾರಿಯನ್ನು ಗುರುವಾರ ಪರೀಶಿಲಿಸಿದರು.ಅನುದಾನದ ಕೊರತೆಯಿಂದ ಅರ್ಧಕ್ಕೆ ನಿಂತಿರುವ ಕಟ್ಟಡದ ಬಗ್ಗೆ ಪರೀಶೀಲನೆ ಮಾಡಿದರು.
ಅರ್ಧಕ್ಕೆ ನಿಂತಿರುವ ಕಟ್ಟಡದ ಕಾಮಗಾರಿಯನ್ನು ಮುಂದುವರಿಸಲು ಮುಂದಿನ ದಿನಗಳಲ್ಲಿ ಅನುದಾನ ಬಿಡುಗಡೆ ಮಾಡಿ ಸಭಾಭವನದ ಕಟ್ಟಡವನ್ನು ನಿರ್ಮಾಣ ಮಾಡಿಕೊಡುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸಮಾಜ ಸೇವಕರಾದ ವಿಜಯ ಬಳ್ಳಾರಿ, ನಾಗನಗೌಡ ಕಲ್ಲಾಪುರ, ಸತೀಶ ಪಾಟೀಲ ಸೇರಿದಂತೆ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 