ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ಜಿಲ್ಲಾಧಿಕಾರಿ ಭರವಸೆ
The District Collector promised to complete the work of the building
ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ಜಿಲ್ಲಾಧಿಕಾರಿ ಭರವಸೆ
ಬ್ಯಾಡಗಿ 12: ತಾಲೂಕಿನ ಮೋಟೆಬೆನ್ನೂರ ಗ್ರಾಮದಲ್ಲಿರುವ ಸ್ವಾತಂತ್ರ್ಯ ವೀರ ಮಹಾದೇವ ಮೈಲಾರ ಸಭಾಭವನದ ಕಟ್ಟಡ ಅರ್ಧಕ್ಕೆ ನಿಂತಿದ್ದು, ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಕಟ್ಟಡದ ಕಾಮಗಾರಿಯನ್ನು ಗುರುವಾರ ಪರೀಶಿಲಿಸಿದರು.ಅನುದಾನದ ಕೊರತೆಯಿಂದ ಅರ್ಧಕ್ಕೆ ನಿಂತಿರುವ ಕಟ್ಟಡದ ಬಗ್ಗೆ ಪರೀಶೀಲನೆ ಮಾಡಿದರು.
ಅರ್ಧಕ್ಕೆ ನಿಂತಿರುವ ಕಟ್ಟಡದ ಕಾಮಗಾರಿಯನ್ನು ಮುಂದುವರಿಸಲು ಮುಂದಿನ ದಿನಗಳಲ್ಲಿ ಅನುದಾನ ಬಿಡುಗಡೆ ಮಾಡಿ ಸಭಾಭವನದ ಕಟ್ಟಡವನ್ನು ನಿರ್ಮಾಣ ಮಾಡಿಕೊಡುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸಮಾಜ ಸೇವಕರಾದ ವಿಜಯ ಬಳ್ಳಾರಿ, ನಾಗನಗೌಡ ಕಲ್ಲಾಪುರ, ಸತೀಶ ಪಾಟೀಲ ಸೇರಿದಂತೆ ಇತರರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 