ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಲೋಕದರ್ಶನ ವರದಿ
ತಾಳಿಕೋಟೆ 25:ಪಟ್ಟಣದಲ್ಲಿ ಇದೇ ದಿ. 28 ಹಾಗೂ 29 ಈ ಎರಡು ದಿನಗಳ ಕಾಲ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಗಳನ್ನು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಅವರು ಬುಧವಾರರಂದು ಅವರ ಕಾಯರ್ಾಲಯದಲ್ಲಿ ಬಿಡುಗಡೆಗೊಳಿಸಿದರು.
ಈ ಸಮಯದಲ್ಲಿ ಮಾತನಾಡಿದ ಸಚಿವ ಜಿಗಜಿಣಗಿ ಅವರು ಕನ್ನಡ ನಾಡು, ನುಡಿ, ಭಾಷೆಯನ್ನು ಬೆಳೆಸಲು ಕನ್ನಡ ಸಾಹಿತ್ಯ ಪರಿಷತ್ ಸತತವಾಗಿ ಮುನ್ನಡೆಯುತ್ತಾ ಸಾಗಿ ಬಂದಿದೆ ಈ ಭಾರಿ 16 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಐತಿಹಾಸಿಕ ನಗರಿ ತಾಳಿಕೋಟೆ ಪಟ್ಟಣದಲ್ಲಿ ಆಯೋಜಿಸಿರುವದು ಅತ್ಯಂತ ಸಂತೋಷವೆನಿಸುತ್ತಿದೆ ಸಮ್ಮೇಳನದ ಯಶಸ್ವಿಗೆ ಎಲ್ಲ ರೀತಿಯಿಂದ ಸಹಕಾಯ ಸಹಕಾರ ವನ್ನು ಕನ್ನಡ ಸಾಹಿತ್ಯ ಪರಿಷತ್ಗೆ ನೀಡುತ್ತೇನೆಂದರು.
ಈ ಸಮಯದಲ್ಲಿ ತಾಳಿಕೋಟೆ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ನ ಪದಾಧಿಕಾರಿಗಳಾದ ಮುರಿಗೆಪ್ಪ ಸರಶೆಟ್ಟಿ, ಕಾಶಿನಾಥ ಮುರಾಳ, ತಮ್ಮಣ್ಣ ದೇಶಪಾಂಡೆ, ಎಸ್.ಎನ್.ಡಿಸಲೆ, ಮೊದಲಾದವರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 