ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಲೋಕದರ್ಶನ ವರದಿ
ತಾಳಿಕೋಟೆ 25:ಪಟ್ಟಣದಲ್ಲಿ ಇದೇ ದಿ. 28 ಹಾಗೂ 29 ಈ ಎರಡು ದಿನಗಳ ಕಾಲ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಗಳನ್ನು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಅವರು ಬುಧವಾರರಂದು ಅವರ ಕಾಯರ್ಾಲಯದಲ್ಲಿ ಬಿಡುಗಡೆಗೊಳಿಸಿದರು.
ಈ ಸಮಯದಲ್ಲಿ ಮಾತನಾಡಿದ ಸಚಿವ ಜಿಗಜಿಣಗಿ ಅವರು ಕನ್ನಡ ನಾಡು, ನುಡಿ, ಭಾಷೆಯನ್ನು ಬೆಳೆಸಲು ಕನ್ನಡ ಸಾಹಿತ್ಯ ಪರಿಷತ್ ಸತತವಾಗಿ ಮುನ್ನಡೆಯುತ್ತಾ ಸಾಗಿ ಬಂದಿದೆ ಈ ಭಾರಿ 16 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಐತಿಹಾಸಿಕ ನಗರಿ ತಾಳಿಕೋಟೆ ಪಟ್ಟಣದಲ್ಲಿ ಆಯೋಜಿಸಿರುವದು ಅತ್ಯಂತ ಸಂತೋಷವೆನಿಸುತ್ತಿದೆ ಸಮ್ಮೇಳನದ ಯಶಸ್ವಿಗೆ ಎಲ್ಲ ರೀತಿಯಿಂದ ಸಹಕಾಯ ಸಹಕಾರ ವನ್ನು ಕನ್ನಡ ಸಾಹಿತ್ಯ ಪರಿಷತ್ಗೆ ನೀಡುತ್ತೇನೆಂದರು.
ಈ ಸಮಯದಲ್ಲಿ ತಾಳಿಕೋಟೆ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ನ ಪದಾಧಿಕಾರಿಗಳಾದ ಮುರಿಗೆಪ್ಪ ಸರಶೆಟ್ಟಿ, ಕಾಶಿನಾಥ ಮುರಾಳ, ತಮ್ಮಣ್ಣ ದೇಶಪಾಂಡೆ, ಎಸ್.ಎನ್.ಡಿಸಲೆ, ಮೊದಲಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 