ಆಣೂರುಗೆ ಸರ್ವ ಶರಣರ ಸಮ್ಮೇಳನಕ್ಕೆ ಶ್ರೀಗಳು ಆಗಮನ

ಆಣೂರುಗೆ ಸರ್ವ ಶರಣರ ಸಮ್ಮೇಳನಕ್ಕೆ ಶ್ರೀಗಳು ಆಗಮನ  The Venerables arrive at Anur for the All-Religious Conference


ಬ್ಯಾಡಗಿ 11 : ತಾಲೂಕಿನ ಆಣೂರ ಗ್ರಾಮದಲ್ಲಿ  ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ ಅಂಗವಾಗಿ ಸರ್ವ ಶರಣರು ಆಗಮನ  ಡಾ:: ಶಿವಮೂರ್ತಿ ಶಿವಚಾರ್ಯ ಮಹಾಸ್ವಾಮಿಗಳು, ಬೃಹನ್ಮಠ, ಸಿರಿಗೆರೆ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಪಟ್ಟಾಧ್ಯಕ್ಷರು, ತರಳಬಾಳು ಜಗದ್ಗುರು ಶಾಖಾಮಠ, ಸಾಣೇಹಳ್ಳಿ ತ್ರೀವವರು ಸ್ವಾಮಿಜಿಯವರು ಕಾರ್ಯಕ್ರಮಕ್ಕೆ ಆಗಮಿಸುವರು. ಈಶ್ವರ ನೇಶ್ವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.