ಆಣೂರುಗೆ ಸರ್ವ ಶರಣರ ಸಮ್ಮೇಳನಕ್ಕೆ ಶ್ರೀಗಳು ಆಗಮನ
The Venerables arrive at Anur for the All-Religious Conference
ಬ್ಯಾಡಗಿ 11 : ತಾಲೂಕಿನ ಆಣೂರ ಗ್ರಾಮದಲ್ಲಿ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ ಅಂಗವಾಗಿ ಸರ್ವ ಶರಣರು ಆಗಮನ ಡಾ:: ಶಿವಮೂರ್ತಿ ಶಿವಚಾರ್ಯ ಮಹಾಸ್ವಾಮಿಗಳು, ಬೃಹನ್ಮಠ, ಸಿರಿಗೆರೆ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಪಟ್ಟಾಧ್ಯಕ್ಷರು, ತರಳಬಾಳು ಜಗದ್ಗುರು ಶಾಖಾಮಠ, ಸಾಣೇಹಳ್ಳಿ ತ್ರೀವವರು ಸ್ವಾಮಿಜಿಯವರು ಕಾರ್ಯಕ್ರಮಕ್ಕೆ ಆಗಮಿಸುವರು. ಈಶ್ವರ ನೇಶ್ವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 