ವಿಶ್ವ ಸದ್ಭಾವನ ಶಾಂತಿ ಯಾತ್ರೆ ಅತ್ಯಂತ ವಿಜ್ರಂಭಣೆ ಜರುಗಲಿದೆ
The World Goodwill Peace Yatra will be very grand
ವಿಶ್ವ ಸದ್ಭಾವನ ಶಾಂತಿ ಯಾತ್ರೆ ಅತ್ಯಂತ ವಿಜ್ರಂಭಣೆ ಜರುಗಲಿದೆ
ಕೊಪ್ಪಳ 23 : ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಮಹಾಶಿವರಾತ್ರಿ ಪ್ರಯುಕ್ತ ಶಿವದ್ವಜಾರೋಹಣ ಹಾಗೂ ವಿಶ್ವ ಸದ್ಭಾವನ ಶಾಂತಿ ಯಾತ್ರೆ ಅತ್ಯಂತ ವಿಜ್ರಂಭಣೆಯಿಂದ ಜರುಗಿತು. ಬೆಳಿಗ್ಗೆ 8 ಗಂಟೆಗೆ ಶಿವ ಧ್ವಜಾರೋಹಣ ನಡೆಯಿತು. ಬ್ರಹ್ಮಕುಮಾರಿ ಯೋಗಿನಿ ಅಕ್ಕ ಶಿವಧ್ವಜದ ಕೆಳಗಡೆ ದೃಢ ಪ್ರತಿಜ್ಞೆ ಮಾಡಿಸಿದರು. ಮಹಾಶಿವರಾತ್ರಿಯ ಬಗ್ಗೆ ತಿಳಿಸುತ್ತಾ ರಾತ್ರಿ ಎಂದರೆ ಕಲಿಯುಗದ ಅಜ್ಞಾನವೇ ರಾತ್ರಿ ಮನುಷ್ಯನಿಗೆ ನಾನು ಯಾರು,ಪರಮಾತ್ಮ ಯಾರು, ಸೃಷ್ಟಿಯ ರಹಸ್ಯವೇನು ಎಂಬ ಸತ್ಯತೆಯ ಅರಿವು ಇಲ್ಲದೆ ಇರುವ ಅಜ್ಞಾನವೆಂಬ ರಾತ್ರಿಯಲ್ಲಿ ಪರಮಾತ್ಮ ಶಿವನು ಅವತರಿಸಿ ಸತ್ಯ ಜ್ಞಾನದ ಬೆಳಕನ್ನು ನೀಡುವುದರ ಪ್ರತೀಕವಾಗಿ ಆಚರಿಸುವ ಹಬ್ಬವೇ ಮಹಾಶಿವರಾತ್ರಿ ಎಂದರು. ದ್ವಾದಶ ಜ್ಯೋತಿರ್ಲಿಂಗಗಳ ರಥಯಾತ್ರೆ ಹಾಗೂ ಶಾಂತಿ ಯಾತ್ರೆ ವಿಜೃಂಭಣೆಯಿಂದ ಜರುಗಿತು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 