ವಿಶ್ವ ಸದ್ಭಾವನ ಶಾಂತಿ ಯಾತ್ರೆ ಅತ್ಯಂತ ವಿಜ್ರಂಭಣೆ ಜರುಗಲಿದೆ
The World Goodwill Peace Yatra will be very grand
ವಿಶ್ವ ಸದ್ಭಾವನ ಶಾಂತಿ ಯಾತ್ರೆ ಅತ್ಯಂತ ವಿಜ್ರಂಭಣೆ ಜರುಗಲಿದೆ
ಕೊಪ್ಪಳ 23 : ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಮಹಾಶಿವರಾತ್ರಿ ಪ್ರಯುಕ್ತ ಶಿವದ್ವಜಾರೋಹಣ ಹಾಗೂ ವಿಶ್ವ ಸದ್ಭಾವನ ಶಾಂತಿ ಯಾತ್ರೆ ಅತ್ಯಂತ ವಿಜ್ರಂಭಣೆಯಿಂದ ಜರುಗಿತು. ಬೆಳಿಗ್ಗೆ 8 ಗಂಟೆಗೆ ಶಿವ ಧ್ವಜಾರೋಹಣ ನಡೆಯಿತು. ಬ್ರಹ್ಮಕುಮಾರಿ ಯೋಗಿನಿ ಅಕ್ಕ ಶಿವಧ್ವಜದ ಕೆಳಗಡೆ ದೃಢ ಪ್ರತಿಜ್ಞೆ ಮಾಡಿಸಿದರು. ಮಹಾಶಿವರಾತ್ರಿಯ ಬಗ್ಗೆ ತಿಳಿಸುತ್ತಾ ರಾತ್ರಿ ಎಂದರೆ ಕಲಿಯುಗದ ಅಜ್ಞಾನವೇ ರಾತ್ರಿ ಮನುಷ್ಯನಿಗೆ ನಾನು ಯಾರು,ಪರಮಾತ್ಮ ಯಾರು, ಸೃಷ್ಟಿಯ ರಹಸ್ಯವೇನು ಎಂಬ ಸತ್ಯತೆಯ ಅರಿವು ಇಲ್ಲದೆ ಇರುವ ಅಜ್ಞಾನವೆಂಬ ರಾತ್ರಿಯಲ್ಲಿ ಪರಮಾತ್ಮ ಶಿವನು ಅವತರಿಸಿ ಸತ್ಯ ಜ್ಞಾನದ ಬೆಳಕನ್ನು ನೀಡುವುದರ ಪ್ರತೀಕವಾಗಿ ಆಚರಿಸುವ ಹಬ್ಬವೇ ಮಹಾಶಿವರಾತ್ರಿ ಎಂದರು. ದ್ವಾದಶ ಜ್ಯೋತಿರ್ಲಿಂಗಗಳ ರಥಯಾತ್ರೆ ಹಾಗೂ ಶಾಂತಿ ಯಾತ್ರೆ ವಿಜೃಂಭಣೆಯಿಂದ ಜರುಗಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 