ವಿಶ್ವ ಸದ್ಭಾವನ ಶಾಂತಿ ಯಾತ್ರೆ ಅತ್ಯಂತ ವಿಜ್ರಂಭಣೆ ಜರುಗಲಿದೆ
The World Goodwill Peace Yatra will be very grand
ವಿಶ್ವ ಸದ್ಭಾವನ ಶಾಂತಿ ಯಾತ್ರೆ ಅತ್ಯಂತ ವಿಜ್ರಂಭಣೆ ಜರುಗಲಿದೆ
ಕೊಪ್ಪಳ 23 : ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಮಹಾಶಿವರಾತ್ರಿ ಪ್ರಯುಕ್ತ ಶಿವದ್ವಜಾರೋಹಣ ಹಾಗೂ ವಿಶ್ವ ಸದ್ಭಾವನ ಶಾಂತಿ ಯಾತ್ರೆ ಅತ್ಯಂತ ವಿಜ್ರಂಭಣೆಯಿಂದ ಜರುಗಿತು. ಬೆಳಿಗ್ಗೆ 8 ಗಂಟೆಗೆ ಶಿವ ಧ್ವಜಾರೋಹಣ ನಡೆಯಿತು. ಬ್ರಹ್ಮಕುಮಾರಿ ಯೋಗಿನಿ ಅಕ್ಕ ಶಿವಧ್ವಜದ ಕೆಳಗಡೆ ದೃಢ ಪ್ರತಿಜ್ಞೆ ಮಾಡಿಸಿದರು. ಮಹಾಶಿವರಾತ್ರಿಯ ಬಗ್ಗೆ ತಿಳಿಸುತ್ತಾ ರಾತ್ರಿ ಎಂದರೆ ಕಲಿಯುಗದ ಅಜ್ಞಾನವೇ ರಾತ್ರಿ ಮನುಷ್ಯನಿಗೆ ನಾನು ಯಾರು,ಪರಮಾತ್ಮ ಯಾರು, ಸೃಷ್ಟಿಯ ರಹಸ್ಯವೇನು ಎಂಬ ಸತ್ಯತೆಯ ಅರಿವು ಇಲ್ಲದೆ ಇರುವ ಅಜ್ಞಾನವೆಂಬ ರಾತ್ರಿಯಲ್ಲಿ ಪರಮಾತ್ಮ ಶಿವನು ಅವತರಿಸಿ ಸತ್ಯ ಜ್ಞಾನದ ಬೆಳಕನ್ನು ನೀಡುವುದರ ಪ್ರತೀಕವಾಗಿ ಆಚರಿಸುವ ಹಬ್ಬವೇ ಮಹಾಶಿವರಾತ್ರಿ ಎಂದರು. ದ್ವಾದಶ ಜ್ಯೋತಿರ್ಲಿಂಗಗಳ ರಥಯಾತ್ರೆ ಹಾಗೂ ಶಾಂತಿ ಯಾತ್ರೆ ವಿಜೃಂಭಣೆಯಿಂದ ಜರುಗಿತು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 