ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅಭಿವೃದ್ಧಿಯ ಬಜೆಟ್: ಸಂಸದೆ ಪ್ರಿಯಂಕಾ ಜಾರಕಿಹೊಳಿ
The budget presented by CM Siddaramaiah is a development budget: MP Priyanka Jarkiholi
ಬೆಳಗಾವಿ 06 : ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಜನಪರವಾದ ಮತ್ತು ರಾಜ್ಯದ ಅಭಿವೃದ್ಧಿ ಯ ಬಜೆಟ್ ಆಗಿದೆ ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ರಾಜ್ಯದ ಸರ್ವತೋಮುಖ ಅಭಿವೃದ್ಧಿ ಯ ದೃಷ್ಟಿಯಿಂದ ನಾಡಿನ ಜನಪರವಾದ ಈ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆಗೂ ಉತ್ತಮ ಆದ್ಯತೆ ನೀಡಿರುವುದು ಶ್ಲಾಘನೀಯವಾಗಿದೆ. ಸರ್ವರಿಗೂ ಸಮಪಾಲು ಎಂಬಂತೆ ಎಲ್ಲಾ ಕ್ಷೇತ್ರಕ್ಕೂ ಸಿಎಂ ಸಿದ್ದರಾಮಯ್ಯ ಅವರು ಆದ್ಯತೆ ನೀಡಿದ್ದು, ಇದೊಂದು ಉತ್ತಮ ಬಜೆಟ್ ಆಗಿದೆ. ಅಲ್ಲದೇ ಇದೊಂದು ಜನಪರ ಕಾಳಜಿಯ ಬಜೆಟ್ ಆಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 