ವಿಶ್ವಾರಾಧ್ಯರ ರಥೋತ್ಸವ ಅದ್ದೂರಿಯಾಗಿ ಜರುಗಿತು
The chariot festival of Vishwaradhya was held in grandeur
ವಿಶ್ವಾರಾಧ್ಯರ ರಥೋತ್ಸವ ಅದ್ದೂರಿಯಾಗಿ ಜರುಗಿತು
ಶಿಗ್ಗಾವಿ 01: ತಾಲೂಕಿನ ಹಿರೇಬೆಂಡಿಗೇರಿ ಗ್ರಾಮದಲ್ಲಿ ವಿಶ್ವಾರಾಧ್ಯರ ರಥೋತ್ಸವ ಅದ್ದೂರಿಯಾಗಿ ಜರುಗಿತು ಹಿರೇಮಠದಿಂದ ಪ್ರಾರಂಭವಾದ ರಥೋತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಡೊಳ್ಳು ಭಜನೆ ಸನಾದಿ ಹಲವಾರು ವಾದ್ಯಗಳೊಂದಿಗೆ ಮುತ್ತೈದೆಯರು ಆರತಿಯೊಂದಿಗೆ ಪಾಲ್ಗೊಂಡು ನೂರಾರು ಭಕ್ತರು ಹಣ್ಣು ಉತ್ತತ್ತಿ ತೇರಿಗೆ ಮತ್ತು ತೇರಿನ ಕಳಸಕ್ಕೆ ಎಸೆಯುವ ಮೂಲಕ ತಮ್ಮ ಭಕ್ತಿ ಭಾವವನ್ನು ಸಮರ್ಿಸಿದರು.ಈ ಸಂದರ್ಭದಲ್ಲಿ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹಿರೇಮಣಕಟ್ಟಿ. ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಗಂಜಿಗಟ್ಟಿ. ವೇದಮೂರ್ತಿ ರೇವಣಸಿದ್ದಯ್ಯ ಸ್ವಾಮಿಜಿ ಅಸೂಟಿ, ವೇದಮೂರ್ತಿ ಚೆನ್ನಯ್ಯ ಸ್ವಾಮಿಗಳು ಹಿರೇಮಠ, ಸೇರಿದಂತೆ ಹರ ಗುರು ಚರಮೂರ್ತಿಗಳು ಶಿವಾಚಾರ್ಯರು ಗ್ರಾಮದ ಸಕಲ ಸದ್ಭಕ್ತರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಪಾಲ್ಗೊಂಡಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 