ವಿಶ್ವಾರಾಧ್ಯರ ರಥೋತ್ಸವ ಅದ್ದೂರಿಯಾಗಿ ಜರುಗಿತು
The chariot festival of Vishwaradhya was held in grandeur
ವಿಶ್ವಾರಾಧ್ಯರ ರಥೋತ್ಸವ ಅದ್ದೂರಿಯಾಗಿ ಜರುಗಿತು
ಶಿಗ್ಗಾವಿ 01: ತಾಲೂಕಿನ ಹಿರೇಬೆಂಡಿಗೇರಿ ಗ್ರಾಮದಲ್ಲಿ ವಿಶ್ವಾರಾಧ್ಯರ ರಥೋತ್ಸವ ಅದ್ದೂರಿಯಾಗಿ ಜರುಗಿತು ಹಿರೇಮಠದಿಂದ ಪ್ರಾರಂಭವಾದ ರಥೋತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಡೊಳ್ಳು ಭಜನೆ ಸನಾದಿ ಹಲವಾರು ವಾದ್ಯಗಳೊಂದಿಗೆ ಮುತ್ತೈದೆಯರು ಆರತಿಯೊಂದಿಗೆ ಪಾಲ್ಗೊಂಡು ನೂರಾರು ಭಕ್ತರು ಹಣ್ಣು ಉತ್ತತ್ತಿ ತೇರಿಗೆ ಮತ್ತು ತೇರಿನ ಕಳಸಕ್ಕೆ ಎಸೆಯುವ ಮೂಲಕ ತಮ್ಮ ಭಕ್ತಿ ಭಾವವನ್ನು ಸಮರ್ಿಸಿದರು.ಈ ಸಂದರ್ಭದಲ್ಲಿ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹಿರೇಮಣಕಟ್ಟಿ. ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಗಂಜಿಗಟ್ಟಿ. ವೇದಮೂರ್ತಿ ರೇವಣಸಿದ್ದಯ್ಯ ಸ್ವಾಮಿಜಿ ಅಸೂಟಿ, ವೇದಮೂರ್ತಿ ಚೆನ್ನಯ್ಯ ಸ್ವಾಮಿಗಳು ಹಿರೇಮಠ, ಸೇರಿದಂತೆ ಹರ ಗುರು ಚರಮೂರ್ತಿಗಳು ಶಿವಾಚಾರ್ಯರು ಗ್ರಾಮದ ಸಕಲ ಸದ್ಭಕ್ತರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಪಾಲ್ಗೊಂಡಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 