ಬಿಜೆಪಿ ಸ್ಥಾಪನಾ ದಿನ ಆಚರಿಸಿದ ಮಹಾನಗರ ಬಿಜೆಪಿ ಘಟಕ
The city BJP unit celebrated BJP's foundation day
ಬೆಳಗಾವಿ 06 : ಭಾರತೀಯ ಜನತಾ ಪಾರ್ಟಿಯ ಸ್ಥಾಪನಾ ದಿನದ ಅಂಗವಾಗಿ ಇಂದು ಬೆಳಗಾವಿ ಮಹಾನಗರ ಜಿಲ್ಲಾ ಕಾರ್ಯಾಲಯದಲ್ಲಿ ಪಕ್ಷದ ವರಿಷ್ಠರು, ಪದಾಧಿಕಾರಿಗಳು, ಸಕ್ರೀಯ ಕಾರ್ಯಕರ್ತರೊಟ್ಟಿಗೆ 47 ನೇಯ ಸ್ಥಾಪನಾ ದಿನವನ್ನು ಭಾರತ ಮಾತೆ, ಡಾ ಶ್ಯಾಮ ಪ್ರಸಾದ ಮುಖರ್ಜಿ ಹಾಗೂ ಪಂ. ದೀನ ದಯಾಳ ಉಪಾಧ್ಯಾಯರಿಗೆ ಪುಷ್ಪನಮನಗಳನ್ನು ಅರ್ಿಸುವುದರ ಮೂಲಕ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ಉಪಾಧ್ಯಕ್ಷರಾದ ಮಹಾಂತೇಶ ವಕ್ಕುಂದ, ಹಿರಿಯರಾದ ಎಂ.ಬಿ ಜಿರಲಿ, ಉಪ ಮಹಾಪೌರ ಹಣಮಂತ ಕೊಂಗಾಲಿ, ರಾಜ್ಯ ಉಪಾಧ್ಯಕ್ಷರಾದ ಅನೀಲ ಬೆನಕೆ,ಮುರುಗೇಂದ್ರಗೌಡ ಪಾಟೀಲ, ಉಜ್ವಲ ಬಣಜವಾಡ, ಮಲ್ಲಿಕಾರ್ಜುನ ಹಳದಾರಮಠ, ವಿಜಯ ಕೊಡಗನೂರ ಸೇರಿದಂತೆ ಪಕ್ಷದ ವರಿಷ್ಠರು, ಪದಾಧಿಕಾರಿಗಳು, ಸಕ್ರೀಯ ಕಾರ್ಯಕರ್ತರು, ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 