ವಿಕಲಚೇತನರು ಜ್ಞಾನರ್ಜನೆಗೆ ಗ್ರಂಥಾಲಯ ಸದ್ಬಳಕೆಗೆ ಅಗತ್ಯ
The disabled are essential for the proper use of the library for knowledge acquisition
ವಿಕಲಚೇತನರು ಜ್ಞಾನರ್ಜನೆಗೆ ಗ್ರಂಥಾಲಯ ಸದ್ಬಳಕೆಗೆ ಅಗತ್ಯ
ಹೂವಿನಹಡಗಲಿ 16- ತಾಲೂಕು ಪಂಚಾಯಿತಿ ರಾಜೀವ್ ಗಾಂಧಿ ಸಭಾಂಗಣದಲ್ಲಿ ಗ್ರಾ. ಪಂ. ಪಿಡಿಒ ಅಧ್ಯಕ್ಷರು/ಉಪಾಧ್ಯಕ್ಷರು ಗಳಿಗೆ ಒಂದು ದಿನದ ದರ್ಶಿನಿ ಕಾರ್ಯಕ್ರಮದಲ್ಲಿ ಗ್ರಾ. ಪಂ. ಗ್ರಂಥಾಲಯಗಳಲ್ಲಿ ವಿಕಲಚೇತನರು ಬಳಸುವ ಸಹಾಯಕ ಸಾಧನಗಳ ಬಳಕೆ ಹಾಗೂ ನಿರ್ವಹಣೆ ಕುರಿತಾಗಿ ಒಂದು ದಿನದ ತರಬೇತಿ ಕಾರ್ಯಕ್ರಮ ಜರುಗಿತು. ಕಾರ್ಯ ಕ್ರಮ ಉದ್ಘಾಟಿಸಿ ದ ತಾ.ಪಂ.ಇಒ ಜಿ ಪರಮೇಶ್ವರ್ ಮಾತನಾಡಿ ವಿಕಲಚೇತನರು ಹಾಗೂ ನಾಗರಿಕರು ಗ್ರಂಥಾಲಯಗಳಲ್ಲಿ ತಮ್ಮ ಹೆಸರು ್ಘ ಆಧಾರ್ ಕಾರ್ಡನ್ನು ನೊಂದಣಿ ಮಾಡಿಸಿಕೊಂಡು ಸಹಾಯಕ ಸಾಧನಗಳು ಹಾಗೂ ಗ್ರಂಥ ಬಂಡಾರವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಪ್ರೇರೇಪಿಸಲು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಧ್ಯಕ್ಷರು/ಉಪಾಧ್ಯಕ್ಷರು ಹಾಜರಿದ್ದರು. ತರಬೇತುದಾರರಾಗಿ ಗ್ರಂಥಾಲಯ ಮೇಲ್ವಿಚಾರಕರಾದ ದೊಡ್ಡಬಸಪ್ಪ ಕೆ, ಮಂಜುನಾಥ್ ಕುರಿ ಹಾಗೂ ಎಂ ಆರ್ ಡಬ್ಲ್ಯೂ ಬಿ ಮಂಜುನಾಥ ಹಾಗೂ ಖಋಆ ಸಂಯೋಜಕರಾದ ಮೀರಾಬಾಯಿಯವರು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 