ವಿಕಲಚೇತನರು ಜ್ಞಾನರ್ಜನೆಗೆ ಗ್ರಂಥಾಲಯ ಸದ್ಬಳಕೆಗೆ ಅಗತ್ಯ
The disabled are essential for the proper use of the library for knowledge acquisition
ವಿಕಲಚೇತನರು ಜ್ಞಾನರ್ಜನೆಗೆ ಗ್ರಂಥಾಲಯ ಸದ್ಬಳಕೆಗೆ ಅಗತ್ಯ
ಹೂವಿನಹಡಗಲಿ 16- ತಾಲೂಕು ಪಂಚಾಯಿತಿ ರಾಜೀವ್ ಗಾಂಧಿ ಸಭಾಂಗಣದಲ್ಲಿ ಗ್ರಾ. ಪಂ. ಪಿಡಿಒ ಅಧ್ಯಕ್ಷರು/ಉಪಾಧ್ಯಕ್ಷರು ಗಳಿಗೆ ಒಂದು ದಿನದ ದರ್ಶಿನಿ ಕಾರ್ಯಕ್ರಮದಲ್ಲಿ ಗ್ರಾ. ಪಂ. ಗ್ರಂಥಾಲಯಗಳಲ್ಲಿ ವಿಕಲಚೇತನರು ಬಳಸುವ ಸಹಾಯಕ ಸಾಧನಗಳ ಬಳಕೆ ಹಾಗೂ ನಿರ್ವಹಣೆ ಕುರಿತಾಗಿ ಒಂದು ದಿನದ ತರಬೇತಿ ಕಾರ್ಯಕ್ರಮ ಜರುಗಿತು. ಕಾರ್ಯ ಕ್ರಮ ಉದ್ಘಾಟಿಸಿ ದ ತಾ.ಪಂ.ಇಒ ಜಿ ಪರಮೇಶ್ವರ್ ಮಾತನಾಡಿ ವಿಕಲಚೇತನರು ಹಾಗೂ ನಾಗರಿಕರು ಗ್ರಂಥಾಲಯಗಳಲ್ಲಿ ತಮ್ಮ ಹೆಸರು ್ಘ ಆಧಾರ್ ಕಾರ್ಡನ್ನು ನೊಂದಣಿ ಮಾಡಿಸಿಕೊಂಡು ಸಹಾಯಕ ಸಾಧನಗಳು ಹಾಗೂ ಗ್ರಂಥ ಬಂಡಾರವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಪ್ರೇರೇಪಿಸಲು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಧ್ಯಕ್ಷರು/ಉಪಾಧ್ಯಕ್ಷರು ಹಾಜರಿದ್ದರು. ತರಬೇತುದಾರರಾಗಿ ಗ್ರಂಥಾಲಯ ಮೇಲ್ವಿಚಾರಕರಾದ ದೊಡ್ಡಬಸಪ್ಪ ಕೆ, ಮಂಜುನಾಥ್ ಕುರಿ ಹಾಗೂ ಎಂ ಆರ್ ಡಬ್ಲ್ಯೂ ಬಿ ಮಂಜುನಾಥ ಹಾಗೂ ಖಋಆ ಸಂಯೋಜಕರಾದ ಮೀರಾಬಾಯಿಯವರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 