ಬರಪರಿಸ್ಥಿತಿ ಪರಿಶೀಲನೆ ಇಂದು ಹಾವೇರಿ ಜಿಲ್ಲೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ
ಹಾವೇರಿ03: ಹಾವೇರಿ ಜಿಲ್ಲೆಯ ಬರ ಪರಸ್ಥಿತಿಯ ಪರಿಶೀಲನೆಗಾಗಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರು ಜನವರಿ 4 ರಂದು ಹಾವೇರಿ ಜಿಲ್ಲೆಗೆ ಆಗಮಿಸಲಿದ್ದಾರೆ.
ಜನವರಿ 4ರ ಮಧ್ಯಾಹ್ನ 2-55 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣ ಬೆಳೆಸಿ ಮಧ್ಯಾಹ್ನ 3-10ಕ್ಕೆ ರಾಣೇಬೆನ್ನೂರ ತಾಲೂಕು ಹುಲಿಹಳ್ಳಿ ಹೆಲಿಪ್ಯಾಡ್ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 3-30ಕ್ಕೆ ಹೆಲಿಪ್ಯಾಡ್ನಿಂದ ರಾಣೇಬೆನ್ನೂರ ತಾಲೂಕಿನ ಅಸುಂಡಿ, ಹುಲಿಹಳ್ಳಿ ಹಾಗೂ ಜೋಯಿಸರಹಳ್ಳಿಗಳಲ್ಲಿ ಪ್ರಕೃತಿ ವಿಕೋಪ ಹಾಗೂ ಬರ ಪರಿಹಾರ ಕಾಮಗಾರಿಗಳನ್ನು ವೀಕ್ಷಣೆ ಮಾಡಲಿದ್ದಾರೆ. ಸಂಜೆ 5 ಗಂಟೆಗೆ ಹುಲಿಹಳ್ಳಿ ಹೆಲಿಪ್ಯಾಡ್ನಿಂದ ಹುಬ್ಬಳ್ಳಿಗೆ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 