ಬರಪರಿಸ್ಥಿತಿ ಪರಿಶೀಲನೆ ಇಂದು ಹಾವೇರಿ ಜಿಲ್ಲೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ
ಹಾವೇರಿ03: ಹಾವೇರಿ ಜಿಲ್ಲೆಯ ಬರ ಪರಸ್ಥಿತಿಯ ಪರಿಶೀಲನೆಗಾಗಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರು ಜನವರಿ 4 ರಂದು ಹಾವೇರಿ ಜಿಲ್ಲೆಗೆ ಆಗಮಿಸಲಿದ್ದಾರೆ.
ಜನವರಿ 4ರ ಮಧ್ಯಾಹ್ನ 2-55 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣ ಬೆಳೆಸಿ ಮಧ್ಯಾಹ್ನ 3-10ಕ್ಕೆ ರಾಣೇಬೆನ್ನೂರ ತಾಲೂಕು ಹುಲಿಹಳ್ಳಿ ಹೆಲಿಪ್ಯಾಡ್ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 3-30ಕ್ಕೆ ಹೆಲಿಪ್ಯಾಡ್ನಿಂದ ರಾಣೇಬೆನ್ನೂರ ತಾಲೂಕಿನ ಅಸುಂಡಿ, ಹುಲಿಹಳ್ಳಿ ಹಾಗೂ ಜೋಯಿಸರಹಳ್ಳಿಗಳಲ್ಲಿ ಪ್ರಕೃತಿ ವಿಕೋಪ ಹಾಗೂ ಬರ ಪರಿಹಾರ ಕಾಮಗಾರಿಗಳನ್ನು ವೀಕ್ಷಣೆ ಮಾಡಲಿದ್ದಾರೆ. ಸಂಜೆ 5 ಗಂಟೆಗೆ ಹುಲಿಹಳ್ಳಿ ಹೆಲಿಪ್ಯಾಡ್ನಿಂದ ಹುಬ್ಬಳ್ಳಿಗೆ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 