ಉತ್ತರ ಕರ್ನಾಟಕ ಭಾಗದ ಜನತೆಯ ನೀರೀಕ್ಷೆ ಮತ್ತೂಮ್ಮೆ ಹುಸಿಯಾಗಿದೆ : ಪ್ರಶಾಂತ ಅರಳಿಕಟ್ಟಿ
The expectations of the people of North Karnataka have been dashed once again: Prashantha Aralaikat
ಬೆಳಗಾವಿ 20: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲ ಅಧಿವೇಶನವು ಉತ್ತರ ಕರ್ನಾಟಕ ಭಾಗದ ಜನತೆಯ ನೀರೀಕ್ಷೆ ಮತ್ತೂಮ್ಮೆ ಹುಸಿಯಾಗಿಸಿದೆ, ಈ ಅಧಿವೇಶನದಲ್ಲಿ ಸರಕಾರ ಉತ್ತರ ಕರ್ನಾಟಕದ ಜಲ್ವಂತ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಮಾಡುವದರಲ್ಲಿ ವಿಫಲವಾಗಿದೆ ಈ ಭಾಗದ ಮುಖ್ಯ ಸಮಸ್ಯೆಗಳಾದ ರಸ್ತೆ,ನೀರಾವರಿ,ಆರೋಗ್ಯ,ಶಿಕ್ಷಣ,ಉದ್ಯೋಗ ಸೇರಿದಂತೆ ಇನ್ನೂ ಅನೇಕ ಅಭಿವೃದ್ದಿ ಕಾರ್ಯಗಳಿಗೆ ಪರಿಹಾರ ಸಿಗುತ್ತೆ ಅಂತಾ ಈ ಭಾಗದ ಜನತೆಯು ನೀರೀಕ್ಷಿಸುತ್ತಿತ್ತು ಆದರೆ ಆ ನೀರೀಕ್ಷೆ ಹಾಗೂ ಭರವಸೆ ಮತ್ತೇ ಹಾಗೇ ಉಳಿಯಿತು ಒಟ್ಟಾರೆ ಈ ಅಧಿವೇಶನ ಬೇಡಿಕೆಗಳಿಗೆ ಸ್ಪಷ್ಟ ಪರಿಹಾರ ಸಿಗಲಿಲ್ಲ ತಾರ್ಕಿಕ ಅಂತ್ಯ ಕಾಣಲಿಲ್ಲ ಎಂದು ಹೇಳಬಹುದು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 