ಉತ್ತರ ಕರ್ನಾಟಕ ಭಾಗದ ಜನತೆಯ ನೀರೀಕ್ಷೆ ಮತ್ತೂಮ್ಮೆ ಹುಸಿಯಾಗಿದೆ : ಪ್ರಶಾಂತ ಅರಳಿಕಟ್ಟಿ
The expectations of the people of North Karnataka have been dashed once again: Prashantha Aralaikat
ಬೆಳಗಾವಿ 20: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲ ಅಧಿವೇಶನವು ಉತ್ತರ ಕರ್ನಾಟಕ ಭಾಗದ ಜನತೆಯ ನೀರೀಕ್ಷೆ ಮತ್ತೂಮ್ಮೆ ಹುಸಿಯಾಗಿಸಿದೆ, ಈ ಅಧಿವೇಶನದಲ್ಲಿ ಸರಕಾರ ಉತ್ತರ ಕರ್ನಾಟಕದ ಜಲ್ವಂತ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಮಾಡುವದರಲ್ಲಿ ವಿಫಲವಾಗಿದೆ ಈ ಭಾಗದ ಮುಖ್ಯ ಸಮಸ್ಯೆಗಳಾದ ರಸ್ತೆ,ನೀರಾವರಿ,ಆರೋಗ್ಯ,ಶಿಕ್ಷಣ,ಉದ್ಯೋಗ ಸೇರಿದಂತೆ ಇನ್ನೂ ಅನೇಕ ಅಭಿವೃದ್ದಿ ಕಾರ್ಯಗಳಿಗೆ ಪರಿಹಾರ ಸಿಗುತ್ತೆ ಅಂತಾ ಈ ಭಾಗದ ಜನತೆಯು ನೀರೀಕ್ಷಿಸುತ್ತಿತ್ತು ಆದರೆ ಆ ನೀರೀಕ್ಷೆ ಹಾಗೂ ಭರವಸೆ ಮತ್ತೇ ಹಾಗೇ ಉಳಿಯಿತು ಒಟ್ಟಾರೆ ಈ ಅಧಿವೇಶನ ಬೇಡಿಕೆಗಳಿಗೆ ಸ್ಪಷ್ಟ ಪರಿಹಾರ ಸಿಗಲಿಲ್ಲ ತಾರ್ಕಿಕ ಅಂತ್ಯ ಕಾಣಲಿಲ್ಲ ಎಂದು ಹೇಳಬಹುದು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 