ಸಂಭ್ರಮದ ಶ್ರೀ ಗವಿಸಿದ್ದೇಶ್ವರ ರಥೋತ್ಸವ
The festive Sri Gavisiddeshwara Chariot Festival
ಹೂವಿನಹಡಗಲಿ 7: ಪಟ್ಟಣದ ಶ್ರೀ ಗವಿಸಿದ್ದೇಶ್ವರ ರಥೋತ್ಸವ ಸಂಭ್ರಮ, ಸಡಗರದಿಂದ ಶುಕ್ರವಾರ ಸಾಯಂಕಾಲ ನಡೆಯಿತು.ಸ್ವಾಮಿಯ ಉತ್ಸವ ಮೂರ್ತಿಯನ್ನು ಶ್ರೀಮಠದಿಂದ ಭವ್ಯ ಮೆರವಣಿಗೆ ಮೂಲಕ ತಂದು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಸಂಪ್ರದಾಯದಂತೆ ಫಲಪುಷ್ಪಗಳಿಂದ ಸರ್ವಾಲಂಕೃತಗೊಂಡಿದ್ದ ರಥಕ್ಕೆ ಪೂಜೆ, ಮಹಾ ಮಂಗಳಾರತಿ ಸಲ್ಲಿಸಿದ ನಂತರ ಗವಿಸಿದ್ದೇಶ್ವ ಸ್ವಾಮಿಯ ಜಯಘೋಷ, ಹರ್ಷೋದ್ಗಾರಗಳೊಂದಿಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ನಾನಾ ವಾದ್ಯಗಳು, ಸಹಸ್ರಾರು ಭಕ್ತರ ನಡುವೆ ವಿಜೃಂಭಣೆಯ ರಥೋತ್ಸವಕ್ಕೆ ಮೆರುಗು ತಂದಿದ್ದವು. ಗವಿಮಠದ ಡಾ.ಹಿರಿಶಾಂತವೀರ ಸ್ವಾಮಿ ಸೇರಿದಂತೆ ಹರ ಗುರು ಚರ ಮೂರ್ತಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 