ಟಿಸಿ ಕಂಬಕ್ಕೆ ಲಾರಿ ಡಿಕ್ಕಿ
ಲೋಕದರ್ಶನ ವರದಿ
ಗದಗ 04: ಗದಗ ಕಡೆಯಿಂದ ಬಂದ ಸಿಮೆಂಟ್ ತುಂಬಿದ ಲಾರಿ ಹಾವೇರಿ ಕಡೆಗೆ ಹೋಗಬೇಕಿತ್ತು ಆದರೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಲಕ್ಷ್ಮೇಶ್ವರದಲ್ಲಿ ರಸ್ತೆ ವಿಭಜಕದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೋಡೆದ ಪರಿಣಾಮ ಬಲಭಾದಲ್ಲಿರುವ ಟಿಸಿ ಕಂಬಕ್ಕೆ ಹೋಡೆದು ಪರಿಣಾಮ ಎರಡೂ ಕಂಬಗಳು ತುಂಡಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ. ಪಡೆದು. ಪೋಲಿಸ್ ರು ಸ್ಥಳಕ್ಕೆ ದಾವಿಸಿ ಸ್ಥಳ ಪರಿಶೀಲನೆ ಮಾಡಿದರು.ನಸುಕಿನ ಜಾವ ಸುಮಾರು 5:30ರ ಸಮಯದಲ್ಲಿ ಆದಂತಹ ಅವಘಡ. ವಾಹನ ಸಂಖ್ಯೆ ಕೆಎ27-0219. ಎಂದು ಹೇಳಲಾಗಿದೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 