ಟಿಸಿ ಕಂಬಕ್ಕೆ ಲಾರಿ ಡಿಕ್ಕಿ
ಲೋಕದರ್ಶನ ವರದಿ
ಗದಗ 04: ಗದಗ ಕಡೆಯಿಂದ ಬಂದ ಸಿಮೆಂಟ್ ತುಂಬಿದ ಲಾರಿ ಹಾವೇರಿ ಕಡೆಗೆ ಹೋಗಬೇಕಿತ್ತು ಆದರೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಲಕ್ಷ್ಮೇಶ್ವರದಲ್ಲಿ ರಸ್ತೆ ವಿಭಜಕದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೋಡೆದ ಪರಿಣಾಮ ಬಲಭಾದಲ್ಲಿರುವ ಟಿಸಿ ಕಂಬಕ್ಕೆ ಹೋಡೆದು ಪರಿಣಾಮ ಎರಡೂ ಕಂಬಗಳು ತುಂಡಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ. ಪಡೆದು. ಪೋಲಿಸ್ ರು ಸ್ಥಳಕ್ಕೆ ದಾವಿಸಿ ಸ್ಥಳ ಪರಿಶೀಲನೆ ಮಾಡಿದರು.ನಸುಕಿನ ಜಾವ ಸುಮಾರು 5:30ರ ಸಮಯದಲ್ಲಿ ಆದಂತಹ ಅವಘಡ. ವಾಹನ ಸಂಖ್ಯೆ ಕೆಎ27-0219. ಎಂದು ಹೇಳಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 